ದ್ರಾವಿಡ್ ನಿಂದ ತೆರವಾಗುತ್ತಿರುವ ಸ್ಥಾನಕ್ಕೆ ಒಲ್ಲೆ ಎಂದ ವಿವಿಎಸ್ ಲಕ್ಷ್ಮಣ್

Webdunia
ಮಂಗಳವಾರ, 19 ಅಕ್ಟೋಬರ್ 2021 (08:50 IST)
ಮುಂಬೈ: ರಾಹುಲ್ ದ್ರಾವಿಡ್ ರನ್ನು ಟೀಂ ಇಂಡಿಯಾ ಕೋಚ್ ಆಗಿ ನೇಮಿಸಲು ಹೊರಟಿರುವ ಬಿಸಿಸಿಐ ಈಗ  ಅವರು ಮುಖ್ಯಸ್ಥರಾಗಿರುವ ಎನ್ ಸಿಎಗೆ ಮತ್ತೊಬ್ಬರನ್ನು ಕರೆತರಲು ಪ್ರಯತ್ನ ನಡೆಸಿದೆ.


ಈ ನಡುವೆ ಬಿಸಿಸಿಐ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಗೆ ಎನ್ ಸಿಎ ಅಧ‍್ಯಕ್ಷ ಪದವಿ ಸ್ವೀಕರಿಸುವಂತೆ ಮನವಿ ಮಾಡಿದೆ ಎನ್ನಲಾಗಿದೆ. ಆದರೆ ಲಕ್ಷ್ಮಣ್ ಈ ಸ್ಥಾನ ಅಲಂಕರಿಸಲು ನಿರಾಕರಿಸಿದ್ದಾರೆ.

ಸದ್ಯಕ್ಕೆ ಬೆಂಗಾಳ ತಂಡದ ಬ್ಯಾಟಿಂಗ್ ಸಲಹೆಗಾರನಾಗಿ ಮತ್ತು ಐಪಿಎಲ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಸಲಹೆಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಲಕ್ಷ್ಮಣ್ ಎನ್ ಸಿಎ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲು ನಿರಾಕರಿಸಿದ ಹಿನ್ನಲೆಯಲ್ಲಿ ಬಿಸಿಸಿಐ ದ್ರಾವಿಡ್ ಸ್ಥಾನಕ್ಕೆ ಮತ್ತೊಬ್ಬರ ತಲಾಷ್ ಮುಂದುವರಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸೂಪರ್ 8 ರ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಪ್ರಮುಖ ಬ್ಯಾಟಿಗನಿಗೇ ಕೊಕ್ ಸಿಗುತ್ತಾ

Ranji Trophy: ರಣಜಿ ಟ್ರೋಫಿ ಫೈನಲ್ ಗೇರಿದ ಕರ್ನಾಟಕ: 11 ವರ್ಷಗಳ ಬಳಿಕ ಈ ಸಾಧನೆ

ಪ್ರಸಿದ್ಧ ಕೃಷ್ಣರಿಂದಾಗಿ ರಣಜಿ ಸೆಮಿಫೈನಲ್ ನಲ್ಲಿ ಕೆಎಲ್ ರಾಹುಲ್ ಗೆ ಈ ಗತಿ ಬಂತು

T20 WC 2026: ಟೀಂ ಇಂಡಿಯಾ ಸೂಪರ್ 8 ಹಂತದ ವೇಳಾಪಟ್ಟಿ, ಎದುರಾಳಿಯ ಸಂಪೂರ್ಣ ಮಾಹಿತಿ ಇಲ್ಲಿದೆ

ಅಭಿಷೇಕ್ ಶರ್ಮಾ ಹ್ಯಾಟ್ರಿಕ್‌ ಡಕ್‌ ಔಟ್‌: ಅನಗತ್ಯ ದಾಖಲೆ ಮಾಡಿದ ವಿಶ್ವನ ನಂಬರ್‌ ಒನ್‌ ಬ್ಯಾಟರ್‌

ಮುಂದಿನ ಸುದ್ದಿ
Show comments