ಧೋನಿಯೇ ಬೇಕು ಎಂದು ವಿರಾಟ್ ಕೊಹ್ಲಿ ಹಠ ಹಿಡಿಯೋದು ಯಾಕೆ ಗೊತ್ತಾ?

Webdunia
ಭಾನುವಾರ, 22 ಅಕ್ಟೋಬರ್ 2017 (07:23 IST)
ಮುಂಬೈ: ಟೀಂ ಇಂಡಿಯಾದಲ್ಲಿ ಎಲ್ಲರೂ ಧೋನಿ ಭವಿಷ್ಯದ ಬಗ್ಗೆ ಮಾತನಾಡುತ್ತಿದ್ದರೆ, ನಾಯಕ ವಿರಾಟ್ ಕೊಹ್ಲಿ ಮಾತ್ರ ಧೋನಿಗೆ ಅಷ್ಟೊಂದು ಪ್ರಾಮುಖ್ಯತೆ ಯಾಕೆ ಕೊಡುತ್ತಾರೆ ಗೊತ್ತಾ?

 
ಸಂದರ್ಶನವೊಂದರಲ್ಲಿ ಮಾಜಿ ನಾಯಕ ಸೌರವ್ ಗಂಗೂಲಿ ಇವರಿಬ್ಬರ ಸಾಮರಸ್ಯದ ಬಗ್ಗೆ ಮಾತನಾಡಿದ್ದಾರೆ. ‘ನಾಯಕನಾಗಿ ಎಷ್ಟೇ ಯಶಸ್ವಿಯಾಗಿದ್ದರೂ, ಕೊಹ್ಲಿಗೆ ಧೋನಿಯ  ಸಹಾಯಬೇಕೇ ಬೇಕು’ ಎಂದು ಗಂಗೂಲಿ ಹೇಳಿದ್ದಾರೆ.

ಅದಕ್ಕೆ ಮುಖ್ಯ ಕಾರಣವೆಂದರೆ ಧೋನಿ ವಿಕೆಟ್ ಹಿಂದುಗಡೆ ನಿಂತುಕೊಂಡೇ ಎಲ್ಲವನ್ನೂ ಸರಿಯಾಗಿ ತೀರ್ಮಾನಿಸುವ ಚತುರ. ಒತ್ತಡದ ಸಂದರ್ಭವನ್ನು ನಿಭಾಯಿಸಲು ಕೊಹ್ಲಿಗೆ ಬೆನ್ನೆಲುಬಾಗಿ ನಿಲ್ಲುತ್ತಾರೆ. ಈ ವಯಸ್ಸಿನಲ್ಲೂ ಫಿಟ್ ನೆಸ್ ಕಾಯ್ದುಕೊಂಡಿದ್ದಾರೆ. ಹಾಗಾಗಿ ಧೋನಿಯನ್ನು ಕೊಹ್ಲಿ ಬಿಟ್ಟುಕೊಡಲಾರರು. ಅವರು ಬಹುಶಃ ಮುಂದಿನ ವಿಶ್ವಕಪ್ ವರೆಗೂ ಆಡುತ್ತಾರೆ ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಕೆಲ ವರ್ಷಗಳ ಪ್ರಶಸ್ತಿಯ ಬರ ನೀಗಿಸಿಕೊಂಡ ಸಿಂಧು: ಜಪಾನ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತದ ತಾರೆ

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

ಮುಂದಿನ ಸುದ್ದಿ
Show comments