Webdunia - Bharat's app for daily news and videos

Install App

ನಿವೃತ್ತಿಯಾಗಿದ್ದರೂ ಧೋನಿ ಭಾರತ-ಶ್ರೀಲಂಕಾ ಟೆಸ್ಟ್ ಪಂದ್ಯದ ಪಿಚ್ ಪರೀಕ್ಷಿಸಿದ್ದು ಯಾಕೆ?

Webdunia
ಶನಿವಾರ, 11 ನವೆಂಬರ್ 2017 (08:11 IST)
ಕೋಲ್ಕೊತ್ತಾ: ಧೋನಿ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಹೇಳಿ ಅದೆಷ್ಟೋ ಕಾಲವಾಗಿದೆ. ಹಾಗಿದ್ದರೂ ಭಾರತ ಮತ್ತು ಶ್ರೀಲಂಕಾ ನಡುವೆ ನ.16 ರಿಂದ ಟೆಸ್ಟ್ ಪಂದ್ಯ ನಡೆಯುವ ಈಡನ್ ಗಾರ್ಡನ್ ಮೈದಾನದ ಪಿಚ್ ಪರಿಶೀಲನೆಯಲ್ಲಿ ತೊಡಗಿದ್ದಾರೆ.

 
ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಇಲ್ಲಿ ಮೊದಲ ಟೆಸ್ಟ್ ಪಂದ್ಯವಾಡಲಿದೆ. ಈ ತಂಡದಲ್ಲಿ ಧೋನಿ ಖಂಡಿತಾ ಇಲ್ಲ. ಹಾಗಿದ್ದರೂ ಅವರು ಪಂದ್ಯ ನಡೆಯುವ ಪಿಚ್ ಪರಿಶೀಲಿಸಿದ್ದಲ್ಲದೆ, ಕ್ಯುರೇಟರ್ ಸುಜನ್ ಮುಖರ್ಜಿ ಜತೆ ಚರ್ಚಿಸಿದ್ದಾರೆ.

ಅಸಲಿಗೆ ಧೋನಿ ಇಲ್ಲಿಗೆ ಬಂದಿದ್ದು ಕಪಿಲ್ ದೇವ್ ಜತೆಗೆ ಜಾಹೀರಾತೊಂದರ ಶೂಟಿಂಗ್ ಗಾಗಿ. ಈ ಸಂದರ್ಭದಲ್ಲಿ ಪಿಚ್ ತಯಾರಿ ಬಗ್ಗೆ ಕುತೂಹಲದಿಂದ ಕ್ಯುರೇಟರ್ ಜತೆ ಚರ್ಚಿಸಿದ ಧೋನಿ, ಪಿಚ್ ಪರಿಶೀಲನೆ ನಡೆಸಿದರು. ಎರಡು ವಿಶ್ವಕಪ್ ವಿಜೇತ ನಾಯಕರು ಇಲ್ಲಿ ಜಾಹೀರಾತು ಶೂಟಿಂಗ್ ನಡೆಸುವ ನೆಪದಲ್ಲಿ ಕ್ರಿಕೆಟ್ ಆಡಿ ಗಮನ ಸೆಳೆದರು. ನಂತರ ಇವರಿಗೆ ಇನ್ನೊಬ್ಬ ಮಾಜಿ ನಾಯಕ ಹಾಗೂ ಕೋಲ್ಕೊತ್ತಾ ಕ್ರಿಕೆಟ್ ಅಸೋಸಿಯೇಷನ್ ಮುಖ್ಯಸ್ಥ ಸೌರವ್ ಗಂಗೂಲಿ ಜತೆಯಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ನೋಟ್ ಬುಕ್ ಸೆಲೆಬ್ರೇಷನ್ ತಂದ ಆಪತ್ತು, ದಿಗ್ವೇಶ್ ರಾಠಿ ಅಮಾನತು

IPL 2025 video: ಜುಟ್ಟು ಹಿಡಿದು ಎಳೀತೀನಿ ನಿಂದು.. ದಿಗ್ವೇಶ್ ಮೇಲೆ ಅಭಿಷೇಕ್ ಶರ್ಮಾ ರೋಷ

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಮುಂದಿನ ಸುದ್ದಿ
Show comments