Webdunia - Bharat's app for daily news and videos

Install App

ಪಂದ್ಯ ಬಿಟ್ಟು ಶಿಖರ್ ಧವನ್ ಮನೆಗೆ ಓಡಿದ್ದು ಯಾಕೆ? ಸೀಕ್ರೆಟ್ ಔಟ್!

Webdunia
ಶನಿವಾರ, 25 ನವೆಂಬರ್ 2017 (08:24 IST)
ನವದೆಹಲಿ: ಕ್ರಿಕೆಟಿಗ ಶಿಖರ್ ಧವನ್ ಶ್ರೀಲಂಕಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಿಂದ ವೈಯಕ್ತಿಕ ಕಾರಣ ನೀಡಿ ಬಿಡುವು ಪಡೆದುಕೊಂಡಿದ್ದರು. ಪಂದ್ಯ ಅರ್ಧಕ್ಕೆ ಬಿಟ್ಟು ಮನೆಗೆ ಓಡುವ ಅರ್ಜೆಂಟ್ ಧವನ್ ಗೆ ಏನಿತ್ತು ಎನ್ನುವುದಕ್ಕೆ ಉತ್ತರ ಸಿಕ್ಕಿದೆ.
 

ಅಸಲಿಗೆ ಧವನ್ ಸಹೋದರಿ ಶ್ರೇಷ್ಠ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಧವನ್ ಕ್ರಿಕೆಟ್ ಸರಣಿ ಬಿಟ್ಟು ಮನೆಗೆ ಮರಳಿದ್ದಾರೆ.

ಧವನ್ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಮದುಮಗಳ ವೇಷದಲ್ಲಿ ನಿಂತಿರುವ ಸಹೋದರಿ ಜತೆ ಫೋಟೋ ತೆಗೆಸಿಕೊಂಡಿದ್ದು, ಆಕೆಗೆ ಶುಭ ಹಾರೈಸಿದ್ದಾರೆ. ತಂಗಿ ಮದುವೆ ಅಂದ ಮೇಲೆ ಅಣ್ಣ ಹಾಜರಿರಲೇ ಬೇಕಲ್ವೇ?!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments