ಧೋನಿ ಪುತ್ರಿ ಜೀವಾ ಕೇಳಿದ ಈ ಪ್ರಶ್ನೆಗೆ ಅಮ್ಮ ಸಾಕ್ಷಿ ತಬ್ಬಿಬ್ಬು!

Webdunia
ಶುಕ್ರವಾರ, 20 ಮಾರ್ಚ್ 2020 (09:07 IST)
ರಾಂಚಿ: ಧೋನಿ ಪುತ್ರಿ ಜೀವಾ ಆಗಾಗ ತನ್ನ ಮುದ್ದು ಮುದ್ದಾದ ವಿಡಿಯೋಗಳಿಂದ ಫೇಮಸ್ ಆಗಿಬಿಟ್ಟಿದ್ದಾಳೆ. ಆದರೆ ಜೀವಾ ಇದೀಗ ಕೇಳಿರುವ ಗಂಭೀರ ಪ್ರಶ್ನೆಗೆ ಅಮ್ಮ ಸಾಕ್ಷಿ ತಬ್ಬಿಬ್ಬಾಗಿದ್ದಾರೆ! ಅಷ್ಟಕ್ಕೂ ಜೀವಾ ಏನು ಪ್ರಶ್ನೆ ಕೇಳಿದಳು ಗೊತ್ತಾ?


ಜೀವಾ ಧೋನಿ ಕೇಳಿದ ಪ್ರಶ್ನೆಯನ್ನು ಸಾಕ್ಷಿ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಪ್ರಕಟಿಸಿದ್ದಾರೆ. ‘ಕೆಲವು ಮಾರಕ ಸೋಂಕುಗಳು ಕೇವಲ ಮನುಷ್ಯರಿಗೆ ಮಾತ್ರ ಯಾಕೆ ಬರುತ್ತವೆ? ಪ್ರಾಣಿಗಳಿಗೆ ಯಾಕೆ ಬರಲ್ಲ?’ ಹೀಗೊಂದು ಪ್ರಶ್ನೆಯನ್ನು ಜೀವಾ ಕೇಳಿದ್ದಾಳೆ.

ಇದಕ್ಕೆ ಸಾಕ್ಷಿ ‘ನಮ್ಮ ಭೂಮಿ ದೇವಿ ಮನುಷ್ಯರು ಮಾಡುವ ಕೆಲಸದಿಂದ ಬೇಸರಗೊಂಡಿದ್ದಾಳೆ. ಅದಕ್ಕೇ ಮನುಷ್ಯರಿಗೆ ಇಂತಹ ಖಾಯಿಲೆ ಬರುತ್ತಿದೆ’ ಎಂದು ಸಮಾಧಾನಿಸಿದ್ದಾರೆ. ಅಷ್ಟೇ ಅಲ್ಲದೆ, ಭೂಮಿ ದೇವಿಗೆ ಖುಷಿಯಾಗುವ ಹಾಗೆ ನಾವು ಏನು ಮಾಡಬೇಕು ಎಂದು ಜೀವಾ ಕೇಳಿದ್ದು, ಇದಕ್ಕೆ ಸಾಕ್ಷಿ ನಮ್ಮ ಸುತ್ತಮುತ್ತಲ ಪರಿಸರ ಶುಚಿಯಾಗಿಟ್ಟುಕೊಳ್ಳಬೇಕು, ನೀರು, ಆಹಾರ ಪೋಲು ಮಾಡಬಾರದು ಎಂದೆಲ್ಲಾ ತಿಳಿಸಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹೊಸ ಇನಿಂಗ್ಸ್‌ ಶುರು ಮಾಡಿದ ಕರ್ನಾಟಕದ ಸ್ಟಾರ್‌ ಕ್ರಿಕೆಟರ್‌: ಕಿಚ್ಚ ಸುದೀಪ್ ಸೇರಿ ಗಣ್ಯರಿಂದ ವಿಷ್‌

Video: ಪುತ್ರ ಅರ್ಜುನ್ ತೆಂಡುಲ್ಕರ್ ಸೊಸೆಗೆ ಹಾರ ಹಾಕುವಾಗ ಭಾವುಕರಾಗಿ ನಿಂತ ಸಚಿನ್ ತೆಂಡುಲ್ಕರ್

T20 WC: ವಾಂಖೆಡೆ ಮೈದಾನದ ಟೀಂ ಇಂಡಿಯಾ ಫ್ಯಾನ್ಸ್ ಬಾಯಿ ಬಂದ್ ಮಾಡ್ತೀವಿ: ಇಂಗ್ಲೆಂಡ್ ಬೌಲರ್ ಸವಾಲು

T20 WC: ಸತತ ಮೂರನೇ ಬಾರಿಗೆ ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್: ಟೀಂ ಇಂಡಿಯಾ ಇಂದು ಗೆಲ್ಲುತ್ತಾ

ಸೋಫಿ ಶೈನ್‌ರನ್ನು ಮದುವೆಯಾದ ಬೆನ್ನಲ್ಲೇ ಮಾಜಿ ಪತ್ನಿಯಿಂದ ಶಿಖರ್ ಧವನ್ ಸಿಕ್ತು ಹಣ, ಯಾವಾ ಕಾರಣದಲ್ಲಿ

ಮುಂದಿನ ಸುದ್ದಿ
Show comments