ಡಾ ಸಿಎನ್ ಮಂಜುನಾಥ್ ಪ್ರಕಾರ ಸಕ್ಕರೆ ಖಾಯಿಲೆ ದೂರ ಮಾಡಲು ಈ ಆಹಾರ ಬೆಸ್ಟ್

Krishnaveni K
ಶನಿವಾರ, 11 ಅಕ್ಟೋಬರ್ 2025 (09:35 IST)
ಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಹಿಂದೊಮ್ಮೆ ಸಂವಾದವೊಂದರಲ್ಲಿ ಸಕ್ಕರೆ ಖಾಯಿಲೆ ದೂರ ಮಾಡಲು ಯಾವ ಆಹಾರ ಬೆಸ್ಟ್ ಎಂದು ಹೇಳಿದ್ದಾರೆ. ಅವರು ಏನು ಹೇಳಿದ್ದರು ನೋಡಿ.

ಆಧುನಿಕ ಜಗತ್ತಿನಲ್ಲಿ ನಮ್ಮ ಆಹಾರ ಶೈಲಿಯೇ ಅನೇಕ ರೋಗಗಳಿಗೆ ಕಾರಣವಾಗಿದೆ. ಅಧಿಕ ಕೊಬ್ಬಿನಂಶವಿರುವ ಆಹಾರ, ಫಾಸ್ಟ್ ಫುಡ್ ಇತ್ಯಾದಿಗಳಿಗೆ ನಾವು ಮಾರು ಹೋಗಿದ್ದೇವೆ. ಇಂತಹ ಆಹಾರ ಸೇವನೆ ನಮ್ಮ ದೇಹಕ್ಕೆ ಮಾರಕವಾಗುತ್ತದೆ.

ಅದರ ಬದಲು ನಮ್ಮ ಆಹಾರದಲ್ಲಿ ಸಿರಿ ಧಾನ್ಯಗಳ ಬಳಕೆಯನ್ನು ಹೆಚ್ಚು ಮಾಡಬೇಕು. ಸಿರಿ ಧಾನ್ಯಗಳಿಂದ ತಯಾರಿಸಿದ ಆಹಾರ ಪದಾರ್ಥಗಳ ಸೇವನೆಯಿಂದ ನಮ್ಮ ದೇಹ ಹೆಚ್ಚು ಆರೋಗ್ಯವಾಗಿರುತ್ತದೆ. ವಿಶೇಷವಾಗಿ ಸಿರಿ ಧಾನ್ಯಗಳ ಸೇವನೆಯಿಂದ ಸಕ್ಕರೆ ಖಾಯಿಲೆ ದೂರ ಮಾಡಬಹುದು. ಸಿರಿ ಧಾನ್ಯಗಳಲ್ಲಿ ಬೇಡದ ಕೊಬ್ಬಿನಂಶವೂ ಇರಲ್ಲ. ಹೀಗಾಗಿ ರಕ್ತದೊತ್ತಡ ಮತ್ತು ಬೊಜ್ಜು ಕಡಿಮೆ ಮಾಡಬಹುದು. ತೂಕ ಇಳಿಕೆ ಮಾಡುವವರಿಗೆ ಇದು ಬೆಸ್ಟ್ ಆಹಾರ.

ಇನ್ನು ಸಿರಿ ಧಾನ್ಯಗಳಲ್ಲಿ ಕಬ್ಬಿಣದಂಶ ಹೇರಳವಾಗಿದ್ದು ಇದರಿಂದ ರಕ್ತ ಹೀನತೆ ಅಪಾಯವೂ ಇರಲ್ಲ. ಹೀಗಾಗಿ ಸಿರಿ ಧಾನ್ಯಗಳನ್ನು ನಮ್ಮ ಆಹಾರದಲ್ಲಿ ಸೇರಿಸಿ ಔಷಧಿಗಳಿಂದ ದೂರವಿರೋಣ ಎಂದು ಒಮ್ಮೆ ಅವರು ಕರೆ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ, ಡಿಕೆ ಶಿವಕುಮಾರ್ ನಡುವೆ ಯಾವ ಸಂಬಂಧವೂ ಇಲ್ಲ: ಬಿವೈ ವಿಜಯೇಂದ್ರ

ಕೇತನ್ ಅಗರ್ವಾಲ್ ಮೇಲೆ ಪೊಲೀಸ್ ವಿಚಾರಣೆ ವೇಳೆ ಸ್ಪೋಟಕ ಆರೋಪ ಮಾಡಿದ ಸಿಯಾ ಗೋಯಲ್

ಇಂಥಾ ಮಕ್ಕಳು ಹುಟ್ಟುವುದಕ್ಕಿಂತ... ಹೆತ್ತ ತಂದೆಗೆ ಈ ಗತಿ ತಂದು ಬಿಟ್ಟ ಪಾಪಿ ಮಗ Video

ಛೀ ಇವಳೆಂಥಾ ಹೆಣ್ಣು.. ಪುಟ್ಟ ಮಗುವಿನ ಎದೆಗೇ ಒದ್ದ ಅಂಗನವಾಡಿ ಕಾರ್ಯಕರ್ತೆ.. ಮುಂದೇನಾಯ್ತು ನೋಡಿ Video

ಕಲೆಕ್ಟರ್ ಸಾರ್.. ನಾನು ಭಾರತೀಯಳಾಗಿಯೇ ಸಾಯಬೇಕು.. 95 ವರ್ಷದ ಅಜ್ಜಿಯ ಮನವಿ Video

ಮುಂದಿನ ಸುದ್ದಿ
Show comments