ಅತಿಯಾದ ಡಯಟ್ ಹೃದಯಾಘಾತಕ್ಕೆ ಕಾರಣವಾಗುತ್ತಾ, ಡಾ ಸಿಎನ್ ಮಂಜುನಾಥ್ ಟಿಪ್ಸ್

Krishnaveni K
ಶುಕ್ರವಾರ, 15 ಆಗಸ್ಟ್ 2025 (10:22 IST)
ಅತಿಯಾಗಿ ಡಯಟ್ ಮಾಡುವುದು ಹೃದಯಾಘಾತಕ್ಕೆ ಕಾರಣವಾಗುತ್ತದಾ? ಈ ಸಂಶಯ ನಮ್ಮಲ್ಲಿ ಅನೇಕರಿಗಿದೆ. ಇದರ ಬಗ್ಗೆ ಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಇತ್ತೀಚೆಗೆ ಸುವರ್ಣ ನ್ಯೂಸ್ ಜೊತೆಗಿನ ಸಂವಾದದಲ್ಲಿ ಉತ್ತರಿಸಿದ್ದರು.

ಜೀವನ ಶೈಲಿಯಿಂದಾಗಿಯೇ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ ಅನೇಕ ಸೆಲೆಬ್ರಿಟಿಗಳು ಇತ್ತೀಚೆಗಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ ನಿದರ್ಶನಗಳು ಹೆಚ್ಚಾಗುತ್ತಿವೆ. ಇದಕ್ಕೆ ಅವರು ಸೌಂದರ್ಯ ವೃದ್ಧಿಗಾಗಿ ತೆಗೆದುಕೊಳ್ಳುವ ಚಿಕಿತ್ಸೆ, ಅತಿಯಾದ ಡಯಟ್ ಕಾರಣ ಎಂದು ಕೆಲವರು ಹೇಳುತ್ತಾರೆ.

ಇದು ನಿಜವೇ? ಡಾ ಸಿಎನ್ ಮಂಜುನಾಥ್ ಪ್ರಕಾರ ನಮ್ಮ ಆಹಾರ ಶೈಲಿಯೂ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಡಯಟ್ ಎನ್ನುವುದು ಹೇಗಿರಬೇಕೆಂದರೆ ಅದು ನಾವು ಚಿಕ್ಕಂದಿನಿಂದಲೂ ರೂಢಿಸಿಕೊಂಡು ಬಂದಿರುವ ಆಹಾರ ಪದ್ಧತಿಗೆ ಪೂರಕವಾಗಿರಬೇಕು.

ಒಂದು ವೇಳೆ ನಮ್ಮ ದೈನಂದಿನ ಆಹಾರ ಪದ್ಧತಿಗೆ ವಿರುದ್ಧವಾಗಿ ಸಂಪೂರ್ಣ ಬದಲಾದ ಆಹಾರ ಶೈಲಿ ರೂಢಿಸಿಕೊಳ್ಳುವುದರಿಂದ ಹೃದಯಾಘಾತವಾಗುವ ಸಾಧ್ಯತೆಯಿರುತ್ತದೆ. ತುಂಬಾ ಡಯಟ್ ಮಾಡಿದಾಗ ಶರೀರದಲ್ಲಿ ಏನು ಬದಲಾವಣೆಯಾಗುತ್ತದೆ ನೋಡಬೇಕು. ದೇಹದಲ್ಲಿ ಸೋಡಿಯಂ ಲೆವೆಲ್ ಕಡಿಮೆಯಾದಾಗ, ಪೊಟೇಶಿಯಂ ಸಾಲ್ಟ್ ಕಡಿಮೆಯಾದಾಗ ಹೃದಯಾಘಾತವಾಗಬಹುದು ಎಂದು ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ನಿಲ್ಲಿಸಲಾಗುತ್ತದೆ ಎಂಬ ಬಿಜೆಪಿ ಆರೋಪ ಬೆನ್ನಲ್ಲೇ ಕ್ಲಾರಿಟಿ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ಒಂದೊಂದೇ ನೆಪವೊಡ್ಡಿ ಗ್ಯಾರಂಟಿಗೆ ಫಲಾನುಭವಿಗಳ ಸಂಖ್ಯೆ ಇಳಿಸುವುವಲ್ಲಿ ಕಾಂಗ್ರೆಸ್

Video, ಬಂಗೀ ಜಂಪ್ ವೇಳೆ ಸುರಕ್ಷತಾ ಹಗ್ಗವನ್ನೇ ಹಾಕಲು ಮರೆತ ಸಿಬ್ಬಂದಿ, ಯುವತಿಯ ಕೊನೆ ಕ್ಷಣದ ವಿಡಿಯೋ ಭಯ ಹುಟ್ಟಿಸುತ್ತದೆ

ಪ್ರೀತಿ ನಿರಾಕರಿಸಿದ್ದಕ್ಕೆ ಸಿಕ್ಕಿಂ ಯುವತಿಯ ಜೀವವನ್ನೇ ತೆಗೆದ ಯುವಕ

ಅಮೆರಿಕ ದಾಳಿಯಲ್ಲಿ ಮೂವರ ಸಾವಿನ ಬಳಿಕ ಪ್ರಧಾನಿ ಮೋದಿ ಮೌನ: ರಾಹುಲ್ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments