ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

Krishnaveni K
ಸೋಮವಾರ, 18 ಆಗಸ್ಟ್ 2025 (11:39 IST)
ಖ್ಯಾತ ಹೃದ್ರೋಗ ತಜ್ಞ ಡಾ ದೇವಿಪ್ರಸಾದ್ ಶೆಟ್ಟಿಯವರು ಒಂದು ಸಂವಾದದಲ್ಲಿ ಹೇಳಿರುವಂತೆ ಹೃದಯಾಘಾತ ತಡೆಗಟ್ಟಲು ಈ ಮೂರು ಪರೀಕ್ಷೆಗಳು ಕಡ್ಡಾಯವಾಗಿ ಮಾಡಿಸಬೇಕು. ಅವರು ಏನು ಹೇಳಿದ್ದಾರೆ ಇಲ್ಲಿದೆ ವಿವರ.

ಹೃದಯಾಘಾತ ಸಂಖ್ಯೆ ಯಾಕೆ ಹೆಚ್ಚಾಗುತ್ತಿದೆ ಎಂದು ನಾವು ಯೋಚಿಸಬೇಕಾಗುತ್ತದೆ. ನಾವು ಭಾರತೀಯರು ಯುರೋಪಿಯನ್ ಗಳಿಂದ ಹೆಚ್ಚು ಹೃದಯದ ಖಾಯಿಲೆಗೆ ತುತ್ತಾಗುತ್ತೇವೆ. ನಮ್ಮಲ್ಲಿ ಹೃದಯದ ರಕ್ತನಾಳಗಳ ಬ್ಲಾಕ್ ಪ್ರಮಾಣ ಹೆಚ್ಚಿರುತ್ತದೆ.

ನಮ್ಮಲ್ಲಿ ವಯಸ್ಸಾದ ತಂದೆ ಚಿಕ್ಕ ವಯಸ್ಸಿನ ಮಗನನ್ನು ಬೈಪಾಸ್ ಸರ್ಜರಿಗೆ ಕರೆದುಕೊಂಡು ಬರುತ್ತಾರೆ. 30 ದಾಟಿದ ಪುರುಷರಿಗೆ ಹೃದಯಾಘಾತ ಸಮಸ್ಯೆ ಹೆಚ್ಚು. ಮಹಿಳೆಯರಿಗೆ 40-45 ವರ್ಷದವರೆಗೂ ಈ ಸಮಸ್ಯೆ ಇಲ್ಲ. ಯಾಕೆಂದರೆ ಅವರಿಗೆ ಹಾರ್ಮೋನ್ ರಕ್ಷಿಸುತ್ತದೆ.

ಪುರುಷರು ಅತಿಯಾಗಿ ಜಿಮ್ ಮಾಡುವವರು ಹೃದಯದ ಪರೀಕ್ಷೆ ಮಾಡಿಸಿಕೊಳ್ಳಬೇಕು. ಇಸಿಜಿ, ಎಕೋ ಕಾರ್ಡಿಯೋಗ್ರಾಮ್, ಸಿಟಿ ಆಂಜಿಯೋ ಪರೀಕ್ಷೆ ನಡೆಸಬೇಕು. ಸಿಟಿ ಆಂಜಿಯೊ ಕೆಲವೇ ಸೆಕೆಂಡುಗಳಲ್ಲಿ ಮುಗಿದು ಹೋಗುತ್ತದೆ.

ಈ ಮೂರು ಪರೀಕ್ಷೆ ನಡೆಸಿದರೆ ನಮ್ಮ ಹೃದಯದಲ್ಲಿ ಸಮಸ್ಯೆ ಇದೆಯಾ? ರಕ್ತನಾಳಗಳಲ್ಲಿ ಬ್ಲಾಕ್ ಇದೆಯಾ ಎಂಬುದೆಲ್ಲವೂ ಗೊತ್ತಾಗುತ್ತದೆ. ಹೀಗಾಗಿ ಪುರುಷರು 30 ವರ್ಷ ದಾಟಿದವರು ಅತಿಯಾಗಿ ಜಿಮ್ ಮಾಡುವವರು ಈ ಪರೀಕ್ಷೆಗಳನ್ನು ಮಾಡಿಸುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿ ಒಬ್ಬ ಟೆರರಿಸ್ಟ್ ಎಂದು ನಾಲಿಗೆ ಹರಿಬಿಟ್ಟ ಮಲ್ಲಿಕಾರ್ಜುನ ಖರ್ಗೆ

ಮೇಕೆ ದಾಟಿಗೆ ತಡೆ ಎಂಬ ಪ್ರಣಾಳಿಕೆ ಮಾಡಿದ ಡಿಎಂಕೆ ಪರವಾಗಿ ಕಾಂಗ್ರೆಸ್ ನಾಯಕ ಪ್ರಚಾರ: ನಾಚಿಕೆಯಾಗಬೇಕು ಎಂದ ಜೆಡಿಎಸ್

ಹೈಕೋರ್ಟ್‌ನಲ್ಲಿ ಸರ್ಕಾರಕ್ಕೆ ಮತ್ತೆ ಹಿನ್ನಡೆ: ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕವನ್ನೇ ನೀಡಲು ನಿರ್ದೇಶನ

ಅವರು ನಮಾಜ್ ಮಾಡುವುದನ್ನು ಬಿಡ್ತಾರಾ, ಮತ್ತೆ ನೀವ್ಯಾಕೆ ತಿಲಕವಿಡಬಾರದು: ಲೆನ್ಸ್ ಕಾರ್ಟ್ ನಲ್ಲಿ ಬಿಜೆಪಿ ನಾಯಕಿ ಕ್ಲಾಸ್ Video

Video: ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಬೇಕಿದ್ದ ರಿಫೈನರಿ ಘಟಕ ಧಗಧಗನೆ ಉರಿದಿದ್ದು ಹೀಗೆ

ಮುಂದಿನ ಸುದ್ದಿ
Show comments