ಪ್ರವಾಹ ತಡೆಗೆ ಅತ್ಯಾಧುನಿಕ ಉಪಕರಣ ಖರೀದಿಗೆ ಸಿಎಂ ಸೂಚನೆ

Webdunia
ಮಂಗಳವಾರ, 20 ಜುಲೈ 2021 (18:06 IST)
ಪ್ರವಾಹ ತಡೆಗಟ್ಟಲು ಅತ್ಯಾಧುನಿಕ ಉಪಕರಣಗಳನ್ನು ಖರೀದಿಸಲು ಹಣ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸೂಚನೆ ನೀಡಿದ್ದಾರೆ.
ಮಂಗಳವಾರ ವಿವಿಧ ಜಿಲ್ಲೆಗಳ ಮಳೆಯಿಂದ ಆಗುತ್ತಿರುವ ಹಾನಿ ಹಾಗೂ ಕೈಗೊಳ್ಳಲಾಗಿರುವ ಪರಿಹಾರ ಕ್ರಮಗಳ ಕುರಿತು ಸಿಎಂ ವೀಡಿಯೊ ಸಂವಾದ ನಡೆಸಿದ್ದು, ಕೊಡಗು, ಬಳ್ಳಾರಿ, ಹಾಸನ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಮಂಗಳೂರು, ಚಿಕ್ಕಮಗಳೂರು, ವಿಜಯಪುರ, ಕಲಬುರಗಿ, ಮೈಸೂರು, ಕೊಪ್ಪಳ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಕಳೆದ 8 ದಿನಗಳಿಂದ ಮಳೆಯಾಗುತ್ತಿದ್ದು, ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ ಪರಿಹಾರ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸೂಚಿಸಿದ್ದಾರೆ.
‘ನದಿ ಮತ್ತು ಭೂಕುಸಿತ ಉಂಟಾಗುವ ಸ್ಥಳಗಳನ್ನು ಗುರುತಿಸಲು ವಿಶೇಷ ತಂಡವನ್ನು ರಚಿಸಲು ಕ್ರಮಕೈಗೊಳ್ಳಬೇಕು ಹಾಗೂ ಭೂಕುಸಿತ ಉಂಟಾಗಬಹುದಾದ ಪ್ರದೇಶಗಳಲ್ಲಿರುವ ಜನರನ್ನು ಮುಂಚಿತವಾಗಿಯೇ ಸುರಕ್ಷಿತ ಪ್ರದೇಶಗಳಿಗೆ  ಸ್ಥಳಾಂತರ ಮಾಡಬೇಕು. ಬೆಳೆ ನಷ್ಟ ಉಂಟಾಗಿರುವ ಬಗ್ಗೆ ಸಮೀಕ್ಷೆ ನಡೆಸಿ ವರದಿ ನೀಡಿದಲ್ಲಿ ಪರಿಹಾರ ವಿತರಣೆಗೆ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಭೆಯಲ್ಲಿ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಕೋಬಾರ್ ದ್ವೀಪದಲ್ಲಿ ಚಿಲ್ ಮಾಡುತ್ತಿರುವ ರಾಹುಲ್ ಗಾಂಧಿ

ಬಂಗಾಳ ಚುನಾವಣೆ ನಡುವೆಯೇ ಕಾಶಿ ವಿಶ್ವನಾಥನ ದರ್ಶನ ಪಡೆದ ಮೋದಿ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರಿನಲ್ಲಿ ಯಾಕೆ ಇತ್ತೀಚೆಗೆ ಕರಾವಳಿಯಂತೆ ಸೆಖೆ ಹೆಚ್ಚಾಗುತ್ತಿದೆ

ಮುಂದಿನ ಸುದ್ದಿ
Show comments