ಮುರುಘಾ ಶ್ರೀಗಳ ಬಂಧನ... ಹೆಚ್ಚಿದ ವಿವಾದ..!!!

Webdunia
ಶುಕ್ರವಾರ, 2 ಸೆಪ್ಟಂಬರ್ 2022 (16:35 IST)
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಬಾಲಕಿಯರು ಒಡನಾಡಿ ಸಂಸ್ಥೆಯ ಮೂಲಕ ಆಗಸ್ಟ್ 26ರಂದು ಮೈಸೂರಿನ ನಜರ್‌ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಒಡನಾಡಿ ಸಂಸ್ಥೆ ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಕೊಡಿಸುವ ಸಂಸ್ಥೆಯಾಗಿದೆ. ಬಳಿಕ ಪ್ರಕರಣವನ್ನು ಚಿತ್ರದುರ್ಗಕ್ಕೆ ವರ್ಗಾಯಿಸಲಾಗಿದೆ. ಶ್ರೀಗಳ ಬಂಧನಕ್ಕೆ ಒತ್ತಡ ಹೆಚ್ಚಾದ ಬೆನ್ನಲ್ಲೆ ಪ್ರಕರಣ ದಾಖಲಾಗಿ ಆರು ದಿನಗಳ ಬಳಿಕ ಅವರನ್ನು ಬಂಧಿಸಲಾಗಿದೆ.
 
ಮೈಸೂರು ಒಡನಾಡಿ ಸಂಸ್ಥೆ ಮುಖ್ಯಸ್ಥ ಪರಶು ಮಾತನಾಡಿ, 'ಶಿವಮೂರ್ತಿ ಶ್ರೀ ಕಾವಿ ಹಾಕಿರುವ ಬೆಕ್ಕು. ಮುರುಘಾ ಅಲ್ಲ ಅವರೊಂದು ಮೃಗ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸಂತ್ರಸ್ತರಲ್ಲಿ ದಲಿತ ಮಕ್ಕಳಿದ್ದಾರೆ. ಮಠದಲ್ಲಿ ಇಂತಹ ಹೀನಾಯ ಸ್ಥಿತಿಯನ್ನು ಬಹಳಷ್ಟು ಮಕ್ಕಳು ಅನುಭವಿಸಿದ್ದಾರೆ. ಈ ಕಿರಾತಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಮಕ್ಕಳ ಮೇಲೆ ಹತ್ತು ಹದಿನೈದು ವರ್ಷದಿಂದ ದೌರ್ಜನ್ಯ ನಡೆದಿದೆ. ಅದೆಲ್ಲವೂ ಹೊರಬರಬೇಕು. ಅಲ್ಲಿವರೆಗೂ ನಮಗೆ ಸಮಾಧಾನವಿಲ್ಲ' ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮುಂದಿನ ಸುದ್ದಿ