ಸಿಎಂ ನಿವಾಸಕ್ಕೆ ಜನರು ಮೊಬೈಲ್ ತರುವಂತಿಲ್ಲ

Webdunia
ಮಂಗಳವಾರ, 17 ಆಗಸ್ಟ್ 2021 (10:54 IST)
ಬೆಂಗಳೂರು (ಆ.17):  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಆಗಮಿಸುವ ಸಾರ್ವಜನಿಕರು ಇನ್ನು ಮುಂದೆ ಮೊಬೈಲ್ಗಳನ್ನು ತರುವಂತಿಲ್ಲ. ಆರ್.ಟಿ.ನಗರದಲ್ಲಿರುವ ಅವರ ನಿವಾಸದ ಬಳಿ ಮೊಬೈಲ್ ನಿಷೇಧಿಸಲಾಗಿದೆ ಎಂಬ ಫಲಕ ಅಳವಡಿಸಲಾಗಿದೆ. ಭೇಟಿ ಮಾಡಲು ಬರುವ ಸಾರ್ವಜನಿಕರು ಮುಖ್ಯಮಂತ್ರಿಗಳೊಂದಿಗೆ ಸೆಲ್ಫಿ ಪಡೆದುಕೊಳ್ಳಲು ಮುಂದಾಗುತ್ತಿರುವುದರಿಂದ ಅಹವಾಲು ಅಲಿಸಲು ತೊಂದರೆಯಾಗುತ್ತಿದೆ.

ಇದನ್ನು ತಡೆಗಟ್ಟುವ ಸಂಬಂಧ ಮೊಬೈಲ್ ನಿಷೇಧಿಸಲಾಗಿದೆ. ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಾಮಾನ್ಯವಾಗಿ ಅನಗತ್ಯ ಖರ್ಚು ಹೆಚ್ಚಾಗಿ ನಡೆಯುತ್ತದೆ. ಅದೆಷ್ಟೇ ಸರಳ ಕಾರ್ಯಕ್ರಮವಾದರೂ ಹೂವು, ಹಣ್ಣು ಹಂಪಲು, ತುರಾಯಿ ಎಂದು ಹಣ ವ್ಯಯಿಸಲಾಗುತ್ತದೆ. ಆದರೀಗ ಈ ವಿಧಿ ವಿಧಾನಗಳಿಗೆ ಬ್ರೇಕ್ ಹಾಕಿರುವ ಕರ್ನಾಟಕ ಸಿಎಂ ಬೊಮ್ಮಾಯಿ ಎಲ್ಲಾ ಖರ್ಚುಗಳಿಗೆ ತಡೆ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುದ್ಧ ಮಾಡಿದ್ದು ಯಾಕೆ, ದಿಡೀರ್ ಕದನ ವಿರಾಮ ಯಾಕೆ: ಡೊನಾಲ್ಡ್ ಟ್ರಂಪ್ ವಿರುದ್ಧವೇ ತಿರುಗಿ ಬಿದ್ದ ಸಂಸದರು

ದಮ್ ಮೇಲೆ ದಮ್ ಹೊಡೆಯುವ ಈತ ಸಿಗರೇಟು ಬಾಬಾ ಅಂತೆ: ಜನ ಮರುಳೋ ಜಾತ್ರೆ ಮರುಳೋ Video

ಇರಾನ್ ನಲ್ಲಿ ಕದನ ವಿರಾಮದ ಸಂಭ್ರಮಾಚರಣೆ ಹೀಗಿತ್ತು ನೋಡಿ Video

ಭಾರತದಲ್ಲೂ ಪೆಟ್ರೋಲ್ ಸಿಗ್ತಿಲ್ಲ ಎಂದು ಜನರ ಮುಂದೆ ಪುಂಗಿ ಬಿಟ್ಟ ಪಾಕಿಸ್ತಾನಿ ಉನ್ನತಾಧಿಕಾರಿ Video

ಇರಾನ್, ಅಮೆರಿಕಾ ಯುದ್ಧ ನಿಲ್ಲಿಸಿದ್ದು ನಾವೇ, ನಮ್ಮ ಪ್ರಧಾನಿ ತುಂಬಾ ಸ್ಟ್ರಾಂಗ್ ಎಂದು ಕೊಚ್ಚಿಕೊಳ್ಳುತ್ತಿರುವ ಪಾಕಿಸ್ತಾನ

ಮುಂದಿನ ಸುದ್ದಿ
Show comments