Webdunia - Bharat's app for daily news and videos

Install App

ಸಿಎಂ ನಿವಾಸಕ್ಕೆ ಜನರು ಮೊಬೈಲ್ ತರುವಂತಿಲ್ಲ

Webdunia
ಮಂಗಳವಾರ, 17 ಆಗಸ್ಟ್ 2021 (10:54 IST)
ಬೆಂಗಳೂರು (ಆ.17):  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಆಗಮಿಸುವ ಸಾರ್ವಜನಿಕರು ಇನ್ನು ಮುಂದೆ ಮೊಬೈಲ್ಗಳನ್ನು ತರುವಂತಿಲ್ಲ. ಆರ್.ಟಿ.ನಗರದಲ್ಲಿರುವ ಅವರ ನಿವಾಸದ ಬಳಿ ಮೊಬೈಲ್ ನಿಷೇಧಿಸಲಾಗಿದೆ ಎಂಬ ಫಲಕ ಅಳವಡಿಸಲಾಗಿದೆ. ಭೇಟಿ ಮಾಡಲು ಬರುವ ಸಾರ್ವಜನಿಕರು ಮುಖ್ಯಮಂತ್ರಿಗಳೊಂದಿಗೆ ಸೆಲ್ಫಿ ಪಡೆದುಕೊಳ್ಳಲು ಮುಂದಾಗುತ್ತಿರುವುದರಿಂದ ಅಹವಾಲು ಅಲಿಸಲು ತೊಂದರೆಯಾಗುತ್ತಿದೆ.

ಇದನ್ನು ತಡೆಗಟ್ಟುವ ಸಂಬಂಧ ಮೊಬೈಲ್ ನಿಷೇಧಿಸಲಾಗಿದೆ. ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಾಮಾನ್ಯವಾಗಿ ಅನಗತ್ಯ ಖರ್ಚು ಹೆಚ್ಚಾಗಿ ನಡೆಯುತ್ತದೆ. ಅದೆಷ್ಟೇ ಸರಳ ಕಾರ್ಯಕ್ರಮವಾದರೂ ಹೂವು, ಹಣ್ಣು ಹಂಪಲು, ತುರಾಯಿ ಎಂದು ಹಣ ವ್ಯಯಿಸಲಾಗುತ್ತದೆ. ಆದರೀಗ ಈ ವಿಧಿ ವಿಧಾನಗಳಿಗೆ ಬ್ರೇಕ್ ಹಾಕಿರುವ ಕರ್ನಾಟಕ ಸಿಎಂ ಬೊಮ್ಮಾಯಿ ಎಲ್ಲಾ ಖರ್ಚುಗಳಿಗೆ ತಡೆ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments