ನಾಗರಭಾವಿಯಲ್ಲಿ ನಾಗರಹಾವುಗಳ ಹಾವಳಿ

Webdunia
ಶನಿವಾರ, 31 ಜುಲೈ 2021 (17:42 IST)
ಬೆಂಗಳೂರಿನ ನಾಗರಬಾವಿ ಬಡಾವಣೆಯಲ್ಲಿ ನಾಗರಹಾವಿನ ಹಾವಳಿ ಹೆಚ್ಚಾಗಿದೆ. ತಗ್ಗು ಪ್ರದೇಶ.ಮತ್ತು‌ ಖಾಲಿ‌ಜಾಗದಲ್ಲಿ ಆರಡಿ ಕುರುಚಲ ಗಿಡಗಳು ‌ಬೆಳೆದಿರುವುದರಿಂದ ‌ಆ ಜಾಗದಲ್ಲಿ ವಿಷಜಂತುಗಳ ಕಾಟ ವಿಪರೀತವಾಗಿದೆ.
ನಾಗರಬಾವಿ ಯ‌ಬಡಾವಣೆಯಲ್ಲಿ‌ರೆವಿನ್ಯೂ ನಿವೇಶನ ಬಿಡಿಎ ಜಾಗದಲ್ಲಿ ಪೂದೆಗಳು ಬೆಳೆದು ಇಲ್ಲಿ ಹಾವುಗಳು ವಾಸಿಸುವ ತಾಣಗಳಾಗಿದೆ ಬಿಬಿಎಂಪಿ ಅರಣ್ಯ ಇಲಾಖೆಗೆ ಹತ್ತಾರು ದೂರುಗಳು ಕೊಟ್ಟರೂ ಪ್ರಯೋಜನವಾಗಿಲ್ಲ.
ಸ್ನೇ
ಕ್‌ ಹಿಡಿಯುವವರನ್ನ ಕರೆಸಿಕೊಂಡು ಹಾವುಗಳನ್ನು‌ ಹಿಡಿಸುವ ಕೆಲಸ‌ ಇಲ್ಲಿನ ನಾಗರೀಕರು ಮಾಡುತ್ತಿದ್ದಾರೆ. ಬಿಬಿಎಂಪಿ ‌ಹಾಗೂ ಬಿಡಿಎ ನಿಯಮಾವಳಿ ಪ್ರಕಾರ ಖಾಲಿ‌ನಿವೇಶನದ ಮಾಲೀಕರುಗಳು ಸ್ವಂತ ಖರ್ಚಿನಿಂದ ಸ್ವಚ್ಚಗೊಳಿಸುತ್ತಿರಬೇಕು. ಇಲ್ಲವಾದರೆ ದಂಡ ವಿಧಿಸುವ ಅಧಿಕಾರ ಇವರಿಗಿದೆ. ಅಪಾಯವಾಗುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments