ಸುಮಲತಾ ಎನಿ ಟೈಮ್, ಎನಿ ವೇರ್ ರೆಡಿ ಅಂತೆ!

Webdunia
ಬುಧವಾರ, 10 ಏಪ್ರಿಲ್ 2019 (17:02 IST)
ಮಂಡ್ಯ ಅಭಿವೃದ್ಧಿ ಬಗ್ಗೆ ಮಾತನಾಡಲ್ಲ‌ ಕೇವಲ ಆರೋಪ ಮಾಡುತ್ತಾರೆ ಎಂಬ ನಿಖಿಲ್ ಹೇಳಿಕೆಗೆ ಸುಮಲತಾ ಅಂಬರೀಶ್ ಗರಂ ಆಗಿದ್ದಾರೆ. ತಮ್ಮದೇ ಶೈಲಿಯಲ್ಲಿ ಖಡಕ್ ಉತ್ತರ ನೀಡಿದ್ದಾರೆ.

ಎನಿ ಟೈಮ್, ಎನಿ ವೇರ್ ಅವರೊಂದಿಗೆ ಚರ್ಚೆಗೆ ಸಿದ್ಧ. ಮಂಡ್ಯ ಅಭಿವೃದ್ಧಿ ಬಗ್ಗೆ ಚರ್ಚಿಸಲು ನಾನು ಸಿದ್ಧಳಿದ್ದೇನೆ. ಜೆಡಿಎಸ್ ನಾಯಕರು ಟೀಕೆಗಳು ಮಾಡುವಾಗ ಮಂಡ್ಯ ಅಭಿವೃದ್ಧಿ ನೆನಪಾಗಲಿಲ್ವ..? ಈಗ ಅವರು ಮಂಡ್ಯ ಅಭಿವೃದ್ಧಿ ಬಗ್ಗೆ ಮಾತನಾಡುತ್ತಾರೆ ಎಂದಿದ್ದಾರೆ.

 ಜೆಡಿಎಸ್ ನಾಯಕರ ಹೇಳಿಕೆಗಳನ್ನ ಜನ ಕೇಳಿದ್ದಾರೆ. ಅವರಿಗೆ ಕೋಪ‌ ಇದೆ. ಈಗ ಅವರು ಅಭಿವೃದ್ಧಿ ಬಗ್ಗೆ ಮಾತನಾಡಿದ್ರೆ ಜನ ನಂಬಲ್ಲ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಡವರಿಗೆ ಕೇಂದ್ರ ಸರ್ಕಾರದ ಗುಡ್ ನ್ಯೂಸ್: ಮೋದಿ ಸರ್ಕಾರದ ಹೊಸ ಯೋಜನೆ ವಿವರ ಇಲ್ಲಿದೆ

ಡಿಕೆ ಶಿವಕುಮಾರ್ ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಂತೇ ಪ್ರಮುಖ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ

ಕಡಲ ತೀರದಲ್ಲಿ ರೊಮ್ಯಾಂಟಿಕ್ ಮೂಡ್ ನಲ್ಲಿದ್ದ ಜೋಡಿ: ಮುಂದೆ ಆಗಿದ್ದು ಮಾತ್ರ ಭಯಾನಕ Video

ಮುಂದಿನ ಸುದ್ದಿ
Show comments