ಕ್ಯಾಂಡಲ್ ಮಾರ್ಚ್ ಮಾಡಿದ್ದು ಮತದಾನ ಜಾಗೃತಿಗಾಗಿ...

Webdunia
ಶುಕ್ರವಾರ, 12 ಏಪ್ರಿಲ್ 2019 (21:16 IST)

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ  ಮತದಾನ ಜಾಗೃತಿಗಾಗಿ  ಬೃಹತ್ ಕ್ಯಾಂಡಲ್ ಮಾರ್ಚ್ ನಡೆಸಲಾಯಿತು.

ಕಲಬುರಗಿ ನಗರದ ಲಾಲ್‍ಗೇರಿ ಕ್ರಾಸ್, ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತ, ಬಸವೇಶ್ವರ ಆಸ್ಪತ್ರೆ ಹಾಗೂ ನಗರೇಶ್ವರ ಹೀಗೆ ನಾಲ್ಕು ಭಾಗಗಳಿಂದ ಬಂದ ಕ್ಯಾಂಡಲ್ ಮಾರ್ಚ ಮೆರವಣಿಗೆಯು ಕಲಬುರಗಿ ನಗರದ ಜಗತ್ ವೃತ್ತಕ್ಕೆ ಬಂದು ಸಮಾಪನೆಗೊಂಡಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಏರ್ಪಡಿಸಲಾಗಿದ್ದ ಮತದಾನ ಜಾಗೃತಿಯ ಕ್ಯಾಂಡಲ್ ಮಾರ್ಚಗೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ಕಲಬುರಗಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಚಾಲನೆ ನೀಡಿದರು.

ಮಾರ್ಗದುದ್ದಕ್ಕೂ ಎಲ್ಲ ಇಲಾಖೆಯ ಅಧಿಕಾರಿಗಳು ಮತದಾನ ಮಾಡುವ ಕುರಿತು ಘೋಷಣೆ ಕೂಗಿ ಜನರಿಗೆ ಅರಿವು ಮೂಡಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಣ್ಣೆಂಬ ಕಾರಣಕ್ಕೆ ಸ್ವಂತ ಮಗುವನ್ನು ಸಂಪ್‌ಗೆ ಹಾಕಿ ಕೊಲೆಗೈದ ಪಾಪಿ ತಂದೆ

ನಮ್ಮ ಬಸ್ಸಿನಲ್ಲಿ ಮೊಟ್ಟೆ ಹೇಗೆ ಬರುತ್ತೆ, ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಹಾಕಲು ಯೋಗ್ಯತೆ ಇಲ್ಲ ನಿಮಗೆ: ಆರ್ ಅಶೋಕ್

ಸಲ್ಮಾನ್ ಖಾನ್ ಬೆನ್ನಲ್ಲೇ ವಿದ್ಯಾರ್ಥಿಗಳ ಪರ ಧ್ವನಿ ಎತ್ತಿದ ನಟಿ ಆಲಿಯಾ ಭಟ್

2024 ರಲ್ಲಿ ಎರಡು ಹಸು ಕಳೆದುಹೋಗಿದೆ ಅಂತ 2 ವರ್ಷ ಬಿಟ್ಟು ಕೇಸ್... ಎಲ್ಲಾ ವೇಸ್ಟ್: ಪೊಲೀಸರಿಗೆ ಜಡ್ಜ್ ಹೇಳಿದ್ದೇನು

ಹನಿಮೂನ್ ಹತ್ಯೆ ಪ್ರಕರಣದ ಆರೋಪಿ ಸೋನಮ್ ರಘುವಂಶಿಗೆ ಸುಪ್ರೀಂ ಕೋರ್ಟ್‌ ಬಿಗ್‌ಶಾಕ್‌

ಮುಂದಿನ ಸುದ್ದಿ
Show comments