ಎರಡು ದಿನಕ್ಕೆ ಸಿಎಂ ಕುಮಾರಸ್ವಾಮಿ ರೆಸ್ಟ್

Webdunia
ಸೋಮವಾರ, 22 ಏಪ್ರಿಲ್ 2019 (07:16 IST)
ಬೆಂಗಳೂರು: ಸತತ ರಾಜಕೀಯದಿಂದ ಸುಸ್ತಾಗಿರುವ ಸಿಎಂ ಕುಮಾರಸ್ವಾಮಿ ಇದೀಗ ವಿಶ್ರಾಂತಿಯ ಮೊರೆ ಹೋಗಲಿದ್ದಾರೆ.


ಎರಡು ದಿನಗಳ ಕಾಲ ರಾಜಕೀಯದಿಂದ ದೂರವಿರಲಿರುವ ಸಿಎಂ ಕುಮಾರಸ್ವಾಮಿ ಸಂಪೂರ್ಣವಾಗಿ ವಿಶ್ರಾಂತಿ ಪಡೆಯಲಿದ್ದಾರೆ. ಸತತವಾಗಿ ರಾಜಕೀಯ, ಚುನಾವಣಾ ರ್ಯಾಲಿಗಳಿಂದ ಸಿಎಂ ಎಚ್ ಡಿಕೆ ಸುಸ್ತಾಗಿದ್ದಕ್ಕೆ ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದಾರೆ.

ಈ ಹಿಂದೆಯೂ ಹಲವು ಬಾರಿ ಸಿಎಂ ಕುಮಾರಸ್ವಾಮಿ ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಖಾಸಗಿ ರೆಸಾರ್ಟ್ ನಲ್ಲಿ ವಿಶ್ರಾಂತಿ ಪಡೆದಿದ್ದುಂಟು. ಈಗ ಹೇಗಿದ್ದರೂ ಕರ್ನಾಟಕದಲ್ಲಿ ಚುನಾವಣೆ ಪರ್ವ ಮುಗಿದಿದೆ. ಹೀಗಾಗಿ ಸದ್ಯಕ್ಕೆ ರೆಸ್ಟ್ ಮಾಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಅಗಲಿದ ಅಮ್ಮನಿಗೆ ಕೊನೆ ಬಾರಿ ಮುತ್ತಿಕ್ಕಿ ಅಂತಿಮ ನಮನ ಸಲ್ಲಿಸಿದ ಎಚ್‌ಡಿ ಕುಮಾರಸ್ವಾಮಿ, Video

ಶಿರೂರು ಕರಾವಳಿ ಬಳಿ ದೋಣಿ ದುರಂತ: ಐವರು ಮೀನುಗಾರರ ರಕ್ಷಣೆ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಮುಂದಿನ ಸುದ್ದಿ
Show comments