ಭಗವಂತ ಪರ ಮತಯಾಚಿಸಿದ ಸಿಂಹ

Webdunia
ಭಾನುವಾರ, 21 ಏಪ್ರಿಲ್ 2019 (15:38 IST)
ಲೋಕಸಮರದ ಪ್ರಚಾರಕ್ಕೆ ಕೊನೆದಿನವಾಗಿರುವ ಇಂದು ಭಗವಂತ ಪರವಾಗಿ ಸಿಂಹ ಕಾಲ್ನಡಿಗೆ ಮೂಲಕ ಮತಯಾಚನೆ ಮಾಡಿದ್ರು.

ಇಂದು ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿರುವ ಹಿನ್ನೆಲೆಯಲ್ಲಿ ಕಣದಲ್ಲಿರುವ ಪಕ್ಷಗಳ ಅಭ್ಯರ್ಥಿ ಪರವಾಗಿ ಪ್ರಮುಖರು ಮತಯಾಚನೆ ಮಾಡಿದ್ರು.

ಬೀದರ್ ನಲ್ಲಿ ಬಿಜೆಪಿಯಿಂದ ಬೃಹತ್ ಬೈಕ್ ರ್ಯಾಲಿ ನಡೆಸಲಾಯಿತು.

ಬೀದರ್ ನಗರದ ಗಣೇಶ್ ಮೈದಾನದಿಂದ ಪಾಪನಾಶ ವರಗೆ ರ್ಯಾಲಿ ನಡೆಯಿತು. ಮಾಜಿ‌ ಡಿಸಿಎಂ ಆರ್. ಅಶೋಕ್, ರಾಜ್ಯ ಚುನಾವಣಾ ಉಸ್ತುವಾರಿ ಮುರಳಿಧರ್ ರಾವ್, ಶಾಸಕ ಪ್ರಭು ಚವ್ಹಾಣ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ನೂರಾರು ಕಾರ್ಯಕರ್ತರಿಂದ ಬೈಕ್ ರ್ಯಾಲಿ ನಡೆಯಿತು.

ಇತ್ತ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ ತವರು ಕ್ಷೇತ್ರದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಪಾದಯಾತ್ರೆ ಮೂಲಕ ಬಿಜೆಪಿ ಅಭ್ಯರ್ಥಿ ಭಗವಂತ್ ಖೂಬಾ ಪರ ಮತಯಾಚನೆ ಮಾಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಅಯ್ಯೋ ಇದೆಂಥಾ ಭೀಕರ ಸಾವು.. ಎರಡು ಬಸ್ ಗಳ ನಡುವೆ ಸಿಲುಕಿದ ಮಹಿಳೆ ಕತೆ ಏನಾಯ್ತು ನೋಡಿ Video

ಮುಂದಿನ ಸುದ್ದಿ
Show comments