ಹಾವು, ಚೇಳು ಕಚ್ಚಿದಾಗ ವಿಷ ಮೈಗೆ ಹತ್ತದಿರಲು ಹೀಗೆ ಮಾಡಿ

Webdunia
ಗುರುವಾರ, 28 ನವೆಂಬರ್ 2019 (06:06 IST)
ಬೆಂಗಳೂರು : ಚೇಳು, ಹಾವು ವಿಷಜಂತುಗಳಾದ ಕಾರಣ ಇವುಗಳು ಕಚ್ಚಿದಾಗ ತಕ್ಷಣ ಚಿಕಿತ್ಸೆ ನೀಡದಿದ್ದರೆ ಜೀವಕ್ಕೆ ಅಪಾಯ. ಆದಕಾರಣ ಹಾವು, ಚೇಳು ಕಚ್ಚಿದ ತಕ್ಷಣ ವೈದ್ಯರ ಬಳಿ ಹೋಗಲು ಸಾಧ್ಯವಿಲ್ಲ. ಆಗ ಮೊದಲು ನೀವು ಮನೆಯಲ್ಲಿಯೇ ಈ ಚಿಕಿತ್ಸೆ ನೀಡಿ ಬಳಿಕ ವೈದ್ಯರ ಬಳಿ ಹೋದರೆ ಪ್ರಾಣಾಪಾಯದಿಂಧ ಪಾರಾಗಬಹುದು.


ಮೊದಲು ಹಾವು, ಚೇಳು ಕಚ್ಚಿದ ಸ್ಥಳದಲ್ಲಿ ಐಸ್ ಕ್ಯೂಬ್ ನಿಂದ ಉಜ್ಜಿ. ಆಗ ರಕ್ತಪರಿಚಲನೆ ನಿಧಾನವಾಗುತ್ತದೆ. ಬಳಿಕ ಈರುಳ್ಳಿಯನ್ನು ಕಟ್ ಮಾಡಿ ಆ ಜಾಗಕ್ಕೆ ಚೆನ್ನಾಗಿ ಉಜ್ಜಿ ಹಾಗೂ ಚೇಳು ಕಚ್ಚಿದ ವ್ಯಕ್ತಿ ಬಾಯಿಯಲ್ಲಿ ಬೆಲ್ಲವನ್ನು ಚೀಪುವಂತೆ ಹೇಳಿ. ಇದರಿಂದ ವಿಷ ಮೈಗೆ ಹತ್ತುವುದಿಲ್ಲ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೇಸಿಗೆ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ‌ಎಷ್ಟು ನೀರು‌ ಕುಡಿಯಬೇಕು ಗೊತ್ತಾ

ಬೆಳಿಗ್ಗೆ ಎದ್ದ ತಕ್ಷಣ ಈ ಕೆಲಸ ಮಾಡುವುದನ್ನು ಅವಾಯ್ಡ್ ಮಾಡಿ

ಕಾಡುವ ತಲೆನೋವಿಗೆ ತಕ್ಷಣದ ಉಪಶಮನಕ್ಕಾಗಿ ಈ ರೀತಿ ಮಾಡಿ

ಚಿಕ್ಕ ಗಾಯಗಳೂ ಬೇಗ ಗುಣವಾಗುತ್ತಿಲ್ಲ ಎಂದರೆ ಕಾರಣವೇನು ಗೊತ್ತಾ

ಬೀಸಿಲಿನ ಝಳಕ್ಕೆ ಬೇರೆಲ್ಲ ಪಾನೀಯ ಕುಡಿಯುವ ಬದಲು ಇದನ್ನೊಮ್ಮೆ ಟ್ರೈ ಮಾಡಿ

ಮುಂದಿನ ಸುದ್ದಿ
Show comments