ನರದೌರ್ಬಲ್ಯ ಸಮಸ್ಯೆಗೆ ಇಲ್ಲಿದೆ ಪರಿಹಾರ

Webdunia
ಶನಿವಾರ, 28 ಸೆಪ್ಟಂಬರ್ 2019 (15:39 IST)
ಬೆಂಗಳೂರು : ವಯಸ್ಸಾಗುತ್ತಿದ್ದಂತೆ ಕೆಲವರು ನರದೌರ್ಬಲ್ಯ ಸಮಸ್ಯೆಯಿಂದ ಬಳಲುತ್ತಾರೆ. ಅಂತವರು ಆಸ್ಪತ್ರೆಗೆ ಅಲೆಯುವ ಬದಲು ಈ ಮನೆಮದ್ದನ್ನು ಬಳಸಿ ನರದೌರ್ಬಲ್ಯ ಸಮಸ್ಯೆಯಿಂದ ಮುಕ್ತಿ ಹೊಂದಿ.




ಕಪ್ಪು ಜೀರಿಗೆ ಪೌಡರ್ 50ಗ್ರಾಂ, ಅಶ್ವಗಂಧ ಪೌಡರ್ 50ಗ್ರಾಂ, ಹುರಿದ ಮೆಂತೆ ಪೌಡರ್ 50ಗ್ರಾಂ ತೆಗೆದುಕೊಂಡು ಇವೆಲ್ಲಾವನ್ನು ಚೆನ್ನಾಗಿ ಮಿಕ್ಸ್ ಮಾಡಿ ಗಾಜಿನ ಬಾಟಲ್‌ನಲ್ಲಿ ಹಾಕಿಟ್ಟುಕೊಳ್ಳಿ


ಇದನ್ನು ಪ್ರತಿದಿನ ರಾತ್ರಿ ಊಟಕ್ಕೆ ಒಂದು ಗಂಟೆಯ ಮೊದಲು 1 ಟೀ ಚಮಚ ಪೌಡರ್ ತೆಗೆದುಕೊಂಡು ಉಗುರು ಬೆಚ್ಚಿಗಿನ ನೀರಿನಲ್ಲಿ ಹಾಕಿ ಚೆನ್ನಾಗಿ ಕಲಸಿ ಕುಡಿಯಿರಿ. ಇದನ್ನು ಪ್ರತಿದಿನ 2 ಬಾರಿ(ಬೆಳಿಗ್ಗೆ, ರಾತ್ರಿ) ಹೀಗೆ ಸೇವಿಸಿದರೆ 15-20 ದಿನಗಳಲ್ಲಿ ಈ ನರಗಳ ಬಲಹೀನತೆ ಸಂಪೂರ್ಣವಾಗಿ ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೀಸಿಲಿನ ಝಳಕ್ಕೆ ಬೇರೆಲ್ಲ ಪಾನೀಯ ಕುಡಿಯುವ ಬದಲು ಇದನ್ನೊಮ್ಮೆ ಟ್ರೈ ಮಾಡಿ

ಮಲಗುವ ಮುನ್ನ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸುವುದನ್ನು ನಿಲ್ಲಿಸಿ, ಪರಿಣಾಮ ನೋಡಿ

ನಮ್ಮ ಸುತ್ತಾಮುತ್ತಾ ಸಿಗುವ ಒಂದೆಲಗದಿಂದ ಆರೋಗ್ಯಕ್ಕೆ ಸಿಗುವ ಲಕ್ಷಣಗಳೇಣು ಗೊತ್ತಾ

ಲೋ ಶುಗರ್ ಇದ್ದಾಗ ಚಾಕಲೇಟ್ ಸೇವಿಸಬಹುದೇ

ಹೆಚ್ಚುತ್ತಿರುವ ಬಿಸಿಲ ಬೇಗೆ, ಆರೋಗ್ಯದ ಮೇಲಿರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments