ಕೊರೋನಾ ಗೌಜಿಯ ನಡುವೆ ಸಾಮಾನ್ಯ ಜ್ವರವನ್ನು ಮರೆಯಬೇಡಿ!

Webdunia
ಶನಿವಾರ, 6 ಜೂನ್ 2020 (08:52 IST)
ಬೆಂಗಳೂರು: ಇನ್ನೇನು ಮಳೆಗಾಲ ಬಂತು. ಸಾಮಾನ್ಯ ಶೀತ, ಜ್ವರ ಎಲ್ಲಾ ಬರುವುದು ಕಾಮನ್. ಆದರೆ ಕೊರೋನಾ ಗದ್ದಲದ ನಡುವೆ ನಾವೀಗ ಬೇರೆ ರೋಗಗಳನ್ನು ಮರೆತೇ ಬಿಟ್ಟಿದ್ದೇವೆ.


ಹೀಗಾಗಿ ಮಳೆಗಾಲಕ್ಕೆ ಸಿದ್ಧರಾಗುವುದು ಉತ್ತಮ. ಹೇಗಿದ್ದರೂ ಶಾಲೆ ಇಲ್ಲ. ಮಕ್ಕಳಿಗೆ ಸಾಮಾನ್ಯ ಜ್ವರ, ಶೀತ ಹರಡುವ ಪ್ರಮಾಣ ಕಡಿಮೆಯಿರಬಹುದು. ಆದರೆ ಉಪೇಕ್ಷೆ ಮಾಡುವಂತಿಲ್ಲ.

ಆದಷ್ಟು ಮಳೆ ನೀರಿನಲ್ಲಿ ನೆನೆಯುವುದು, ತಂಪು ನೀರಿನ ಸೇವನೆ ಮಾಡುವುದನ್ನು ಅವಾಯ್ಡ್ ಮಾಡಿ. ಯಾಕೆಂದರೆ ಸಣ್ಣ ಜ್ವರಕ್ಕೂ ಈಗ ಆಸ್ಪತ್ರೆಗೆ ತೆರಳಲೂ ಭಯಪಡುವ ಪರಿಸ್ಥಿತಿ ಇದೆ. ಅದರಲ್ಲೂ ಮಕ್ಕಳ ವಿಚಾರದಲ್ಲಿ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಆದಷ್ಟು ಮನೆ ಮದ್ದು, ಕಷಾಯಗಳು, ಸಿ ವಿಟಮಿನ್ ಅಂಶವಿರುವ ಆಹಾರ ಸೇವನೆ ಮಾಡುವ ಮೂಲಕ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಂಡು ಮಳೆಗಾಲಕ್ಕೆ ಸಿದ್ಧರಾಗಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಬಿಸಿಲ ಬೇಗೆ, ಆರೋಗ್ಯದ ಮೇಲಿರಲಿ ಹೆಚ್ಚಿನ ಕಾಳಜಿ

ಮುಖದಲ್ಲಿ ಮೊಡವೆ ಬರಬಾರದು ಎಂದಿದ್ದರೆ ಇಂಥಾ ಆಹಾರ ಸೇವಿಸಬೇಡಿ video

ಈ ಸಮಸ್ಯೆ ಇರುವವರು ರಾತ್ರಿ ಹೊತ್ತು ಬಾಳೆಹಣ್ಣು ಸೇವಿಸಬಾರದು video

ಮಕ್ಕಳು ಚಾಕಲೇಟ್ ತಿಂದ ತಕ್ಷಣ ನೀರು ಕುಡಿಯಬಹುದೇ ಇಲ್ಲಿದೆ ಟಿಪ್ಸ್ video

ಪುರುಷರು ಒಣ ಮೀನು ಸೇವನೆ ಮಾಡುವುದರ ಉಪಯೋಗವೇನು ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments