ಈ ಎರಡು ಕಾರಣಕ್ಕೆ ಮುಟ್ಟಿನ ದಿನಗಳಲ್ಲಿ ಸಂಭೋಗಕ್ಕೆ ನೋ ಎನ್ನಬೇಕು!

Webdunia
ಶುಕ್ರವಾರ, 2 ಆಗಸ್ಟ್ 2019 (08:56 IST)
ಬೆಂಗಳೂರು: ವೈದ್ಯಕೀಯವಾಗಿ ನೋಡಿದರೆ ಮುಟ್ಟಿನ ದಿನಗಳಲ್ಲಿ ಸಂಭೋಗ ಕ್ರಿಯೆ ನಡೆಸುವುದಕ್ಕೆ ಯಾವುದೇ ತೊಂದರೆಯಿಲ್ಲ. ಆದರೂ ಈ ಎರಡು ಕಾರಣಕ್ಕೆ ಸಂಭೋಗ ಕ್ರಿಯೆ ನಡೆಸದೇ ಇರಲು ಕೆಲವರು ಸಲಹೆ ನೀಡುತ್ತಾರೆ.


ಮುಟ್ಟಿನ ದಿನಗಳ ಸ್ರಾವ ಸಂಭೋಗಿಸುವಾಗ ಮತ್ತೆ ದೇಹದೊಳಕ್ಕೆ ಪ್ರವೇಶಿಸಿದರೆ ಒಳ್ಳೆಯದಲ್ಲ. ಆರೋಗ್ಯ ಸಮಸ್ಯೆಯಾಗುತ್ತದೆ ಎಂಬ ಕಾರಣಕ್ಕೆ ಸಂಭೋಗ ಬೇಡ ಎನ್ನುತ್ತಾರೆ.

ಅದಲ್ಲದೆ, ಈ ದಿನಗಳಲ್ಲಿ ಗುಪ್ತಾಂಗ ಸೂಕ್ಷ್ಮವಾಗಿದ್ದು, ಸೋಂಕು ತಗುಲುವುದು ಬೇಡ ಎನ್ನುವ ಕಾರಣಕ್ಕೆ ಮಿಲನ ಕ್ರಿಯೆ ನಡೆಸದೇ ಮಹಿಳೆಗೆ ಆ ಸಮಯದಲ್ಲಿ ಹೆಚ್ಚು ವಿಶ್ರಾಂತಿ ನೀಡಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗಂಟಲು ನೋವು ನಿವಾರಣೆಗೆ ಇಲ್ಲಿದೆ ಸೂಪರ್ ಮನೆಮದ್ದು

ಅಡುಗೆಗೆ ರುಚಿ ನೀಡುವುದರ ಜತೆಗೆ ಬೆಳ್ಳುಳ್ಳಿಯಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಏನ್ ಗೊತ್ತಾ

ರಕ್ತದಲ್ಲಿ ಇಎಸ್ಆರ್ ಅಂಶ ಹೆಚ್ಚಾದ್ರೆ ಏನು ಸಮಸ್ಯೆಯಾಗುತ್ತದೆ, ಪರಿಹಾರವೇನು

ಏರುತ್ತಲಿರುವ ಬಿಸಿಲ ತಾಪ: ಚರ್ಮದ ಆರೈಕೆ ಬಗ್ಗೆ ಇರಲಿ ಹೆಚ್ಚಿನ ಕಾಳಜಿ

ಬಿಸಿಲ ತಾಪಕ್ಕೆ ಬಾಯಾರಿಕೆ ಆಗದಿದ್ದರು ನೀವು ಇಷ್ಟು ನೀರು ಕುಡಿಯಲೇಬೇಕು

ಮುಂದಿನ ಸುದ್ದಿ