Webdunia - Bharat's app for daily news and videos

Install App

ಹಲವು ಸಮಸ್ಯೆಗೆ ರಾಮಬಾಣ ಈ ಗರಿಕೆ ಹುಲ್ಲು

Webdunia
ಮಂಗಳವಾರ, 15 ಮೇ 2018 (06:00 IST)
ಬೆಂಗಳೂರು : ಗಣಪನಿಗೆ ಪ್ರಿಯವಾದ ಗರಿಕೆ ಹುಲ್ಲು ಆರೋಗ್ಯದ ದೃಷ್ಟಿಯಿಂದಲೂ ಒಳ್ಳೆಯದು. ಹಾಗೆಂದು ಹಸಿ ಹುಲ್ಲನ್ನೇ ತಿನ್ನಬೇಕಾಗಿಲ್ಲ. ಏನು ಮಾಡಬಹುದು ನೋಡೋಣ.

*ಬೇರೆ ಬೇರೆ ತೊಂದರೆಗಳಿಗೆ ನಾವು ಡಾಕ್ಟರ್ ಹೇಳಿದ ಮಾತ್ರೆಯನ್ನು ತೆಗೆದುಕೊಂಡಿರುತ್ತೇವೆ. ಖಾಯಿಲೆ ವಾಸಿಯಾದರೂ ಮಾತ್ರೆಯ ಅಡ್ಡ ಪರಿಣಾಮ ಸ್ವಲ್ಪವಾದರೂ ಕಂಡುಬರುತ್ತದೆ. ಇಂತಹ ಸಮಯದಲ್ಲಿ ಒಂದು ಹಿಡಿ ಗರಿಕೆಯನ್ನು ಎರಡು ಲೋಟ ನೀರಿನಲ್ಲಿ ಹಾಕಿ, ಆ ನೀರು ಸ್ವಲ್ಪ ಬತ್ತುವವರೆಗೆ ಕುದಿಸಿ ನಂತರ ಆ ನೀರನ್ನು ಕುಡಿದರೆ ಹಳೆಯ ಔಷಧಿಗಳ ಅವಶೇಷಗಳೆಲ್ಲ ಶರೀರದಿಂದ ಮಾಯವಾಗುತ್ತದೆ. ಒಂದು ತಿಂಗಳವರೆಗೆ ಈ ಕಷಾಯವನ್ನು ಕುಡಿಯಬೇಕಾಗುತ್ತದೆ.

 

*ಗರಿಕೆ ಮತ್ತು ಸ್ವಲ್ಪ ಜೀರಿಗೆಯನ್ನು ನೀರಿನಲ್ಲಿ ಕುದಿಸಿ ಆ ಕಷಾಯವನ್ನು ಕುಡಿದರೆ ವಾಯುವಿನಿಂದಾಗುವ ಬೆನ್ನು ಮತ್ತು ಸೊಂಟನೋವು ಕಡಿಮೆಯಾಗುತ್ತದೆ . ಈ ಕಷಾಯವನ್ನು ಸುಮಾರು ಒಂದು ತಿಂಗಳ ಕಾಲ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಅಜೀರ್ಣದ ಸಮಸ್ಯೆಗಳು , ಹಸಿವಿಲ್ಲದಿರುವುದು ಎಲ್ಲದಕ್ಕೂ ಒಳ್ಳೆಯದು. ಅನಗತ್ಯ ಕೊಲೆಸ್ಟರಾಲ್ ಕೂಡಾ ಕಡಿಮೆಯಾಗುತ್ತದೆ .

 

*ತೆಂಗಿನ ಎಣ್ಣೆಯಲ್ಲಿ ಗರಿಕೆಯನ್ನು ಕುದಿಸಿ ಆರಿಸಿ ತಲೆಗೆ ಹಚ್ಚಿದರೆ, ಶರೀರದ ಉಷ್ಣದಿಂದಾಗುವ ತಲೆಹೊಟ್ಟು ಕಡಿಮೆಯಾಗುವುದು.
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಮುಂದಿನ ಸುದ್ದಿ
Show comments