Webdunia - Bharat's app for daily news and videos

Install App

ಚಿಟಿಕೆ ಅರಿಶಿನದಿಂದ ಸಂಧಿವಾತಕ್ಕೆ ಪರಿಹಾರ

Krishnaveni K
ಸೋಮವಾರ, 25 ಮಾರ್ಚ್ 2024 (12:54 IST)
ಬೆಂಗಳೂರು: ನಾವು ಪ್ರತಿನಿತ್ಯ ಅಡುಗೆ ಮನೆಯಲ್ಲಿ ಬಳಸುವ ಅರಿಶಿನದಿಂದ ನಮಗೆ ಅನೇಕ ಆರೋಗ್ಯಕರ ಲಾಭಗಳಿವೆ. ಅದರಲ್ಲೂ ವಿಶೇಷವಾಗಿ ಸಂಧಿವಾತಕ್ಕೆ ಇದು ಅತ್ಯುತ್ತಮ ಔಷಧಿ.

ಚಿಟಿಕೆ ಅರಿಶಿನ ಬಳಕೆಯಿಂದ ಒಂದು ವಯಸ್ಸಾದಂತೆ ಕಂಡುಬರುವ ಸಂಧಿವಾತ ಸಮಸ್ಯೆಗೆ ಪರಿಹಾರವಿದೆ ಎಂದು ಅನೇಕ ಅಧ‍್ಯಯನಗಳೇ ಹೇಳಿವೆ. ಇದರಲ್ಲಿ ಉತ್ಕರ್ಷಣಾ ನಿರೋಧಕ, ರೋಗ ನಿರೋಧಕ ಅಂಶ ಹೇರಳವಾಗಿದ್ದು, ನೋವು ನಿವಾರಕವಾಗಿಯೂ ಕೆಲಸ ಮಾಡುತ್ತದೆ.

ಅರಿಶಿನವನ್ನು ಯಾವುದೇ ರೀತಿಯಲ್ಲಿ ಬೇಕಾದರೂ ಬಳಸಬಹುದು. ವಿಶೇಷವಾಗಿ ಖಾಲಿ ಹೊಟ್ಟೆಯಲ್ಲಿ ಚಿಟಿಕೆ ಅರಿಶಿನ ಹಾಕಿದ ನೀರನ್ನು ಸೇವಿಸಿದರೆ ನಮಗೆ ಅನೇಕ ಲಾಭಗಳಿವೆ. ಇದರಿಂದ ತೂಕ ಇಳಿಕೆಗೂ ಸಹಕಾರಿ. ಜೊತೆಗೆ ಸಂಧಿವಾತದ ಸಮಸ್ಯೆಯನ್ನೂ ದೂರ ಮಾಡುತ್ತದೆ.

ಅರಿಶಿನದಲ್ಲಿ ಉರಿಯೂತದ ಲಕ್ಷಣಗಳನ್ನು ಕಡಿಮೆ ಮಾಡುವ ಗುಣವಿದೆ. ಇದರಿಮದಾಗಿ ಸಂಥಿವಾತದ ನೋವು ಕಡಿಮೆಯಾಗುತ್ತದೆ. ಅದೇ ಕಾರಣಕ್ಕೆ ಅನೇಕ ಆಯುರ್ವೇದ ಔಷಧಿಗಳಲ್ಲೂ ಅರಿಶಿಣವನ್ನು ಬಳಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಮುಂದಿನ ಸುದ್ದಿ
Show comments