Webdunia - Bharat's app for daily news and videos

Install App

ಈ ಕಾಲದಲ್ಲಿ ಹೃದ್ರೋಗದ ಅಪಾಯ ಹೆಚ್ಚು ಯಾಕೆ ತಿಳಿಯಿರಿ

Krishnaveni K
ಗುರುವಾರ, 18 ಏಪ್ರಿಲ್ 2024 (12:54 IST)
ಬೆಂಗಳೂರು: ಬೇಸಿಗೆಗಾಲ ಬಂತೆಂದರೆ ಹಲವು ರೋಗಗಳೂ ಜೊತೆಗೇ ಬರುತ್ತವೆ. ಅದರಲ್ಲೂ ಬೇಸಿಗೆಗಾಲದಲ್ಲಿ ಹೃದಯಕ್ಕೆ ಸಂಬಂಧಿಸಿದ ರೋಗ ಬರುವ ಸಾಧ‍್ಯತೆ ಹೆಚ್ಚು ಎನ್ನಲಾಗುತ್ತದೆ. ಅದಕ್ಕೆ ಕಾರಣವೇನು ತಿಳಿದುಕೊಳ್ಳಿ.

ಬೇಸಿಗೆಯ ಬಿರು ಬಿಸಿಲಿಗೆ ನಮ್ಮ ದೇಹ ಹೊಂದಿಕೊಳ್ಳಲು ಕಷ್ಟಪಡುತ್ತದೆ. ನಿರ್ಜಲೀಕರಣ, ಸುಸ್ತು ಇತ್ಯಾದಿ ಸಮಸ್ಯೆಗಳಿಂದ ಬಳಲುತ್ತೇವೆ. ದೇಹಕ್ಕೆ ಎಷ್ಟು ನೀರಿನಂಶ ಸೇರಿಸಿದರೂ ಕಡಿಮೆಯೇ. ಬೇಸಿಗೆಗಾಲದಲ್ಲಿ ರಕ್ತ ಪಂಪ್ ಆಗಲು ಹೃದಯ ಹೆಚ್ಚು ಶ್ರಮಿಸಬೇಕಾಗುತ್ತದೆ.

ಹೀಗಾಗಿ ಈ ಸಮಯದಲ್ಲಿ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಬರುವುದು ಹೆಚ್ಚು. ಅಷ್ಟೇ ಅಲ್ಲ, ಇದೇ ಕಾರಣಕ್ಕೆ ನಾವು ಬೇಗ ಸುಸ್ತಾಗುತ್ತೇವೆ. ಹೀಗಾಗಿಯೇ ಬೇಸಿಗೆಗಾಲದಲ್ಲಿ ಆದಷ್ಟು ಉರಿಬಿಸಿಲಿಗೆ ಅಡ್ಡಾಡುವುದನ್ನು ತಪ್ಪಿಸಿ ದೇಹಕ್ಕೆ ಸಾಕಷ್ಟು ನೀರಿನಂಶ ಒದಗಿಸುವಂತೆ ನೋಡಿಕೊಳ್ಳಿ.

ಇದೇ ಕಾರಣಕ್ಕೆ ಬೇಸಿಗೆಯಲ್ಲಿ ಅಧಿಕ ಹೀಟ್ ಇರುವ ಆಹಾರ ವಸ್ತುಗಳನ್ನು ಸೇವಿಸುವುದನ್ನು ಕಡಿಮೆ ಮಾಡಬೇಕು. ಬದಲಾಗಿ ದೇಹಕ್ಕೆ ತಂಪು ನೀಡುವ ಆಹಾರ, ಪಾನೀಯಗಳನ್ನು ಸೇವಿಸುವ ಮೂಲಕ ನಮ್ಮ ಹೃದಯ ಮತ್ತು ಇಡೀ ದೇಹದ ಆರೋಗ್ಯ ಕಾಪಾಡಿಕೊ‍ಳ್ಳುವುದರತ್ತ ಗಮನಹರಿಸಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಮುಂದಿನ ಸುದ್ದಿ
Show comments