Webdunia - Bharat's app for daily news and videos

Install App

ಯಜ್ವೇಂದ್ರ ಚಹಲ್ ಗೆ ಸೋಡಾ ಚೀಟಿ ಕೊಟ್ಟು ಧನಶ್ರೀವರ್ಮ ಈ ಕ್ರಿಕೆಟಿಗನ ಕೈ ಹಿಡಿಯುತ್ತಾರಾ

Krishnaveni K
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಯಜ್ವೇಂದ್ರ ಚಹಲ್ ಮತ್ತು ಪತ್ನಿ ಧನಶ್ರೀವರ್ಮ ಸದ್ಯದಲ್ಲೇ ವಿಚ್ಛೇದನ ಪಡೆದುಕೊಳ್ಳಲಿದ್ದಾರೆ ಎಂಬ ಸುದ್ದಿಗಳ ಬೆನ್ನಲ್ಲೇ ಅವರು ಮತ್ತೊಬ್ಬ ಕ್ರಿಕೆಟಿಗನ ಕೈ ಹಿಡಿಯಲಿದ್ದಾರೆ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.

ಚಹಲ್ ಪತ್ನಿ ಧನಶ್ರೀವರ್ಮ ಮತ್ತು ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಉತ್ತಮ ಸ್ನೇಹಿತರು. ಹಲವು ಬಾರಿ ಇಬ್ಬರೂ ಪಾರ್ಟಿಗಳಲ್ಲಿ ಜೊತೆಯಾಗಿರುವ ಫೋಟೋಗಳೂ ವೈರಲ್ ಆಗಿದ್ದವು. ಇದಾದ ಬಳಿಕ ನೆಟ್ಟಿಗರು ಇಬ್ಬರ ನಡುವೆ ಲಿಂಕ್ ಅಪ್ ಮಾಡಲು ಶುರು ಮಾಡಿದ್ದರು.

ಇದು ಎಷ್ಟೆಂದರೆ ಒಂದು ವರ್ಷದ ಹಿಂದೆ ಚಹಲ್ ವಿಚ್ಛೇದನ ರೂಮರ್ ಹಬ್ಬಿದಾಗಲೂ ಇದಕ್ಕೆ ಅಯ್ಯರ್ ಜೊತೆಗೆ ಧನಶ್ರೀಗಿರುವ ಸ್ನೇಹವೇ ಕಾರಣ ಎಂದು ಕೆಲವರು ಕಾಮೆಂಟ್ ಮಾಡಿದ್ದರು. ಇದು ಇಷ್ಟಕ್ಕೇ ನಿಂತಿಲ್ಲ. ಈಗಲೂ ನೆಟ್ಟಿಗರು ಶ್ರೇಯಸ್ ಹೆಸರು ಥಳುಕು ಹಾಕಿ ಟ್ರೋಲ್ ಮಾಡುತ್ತಿದ್ದಾರೆ. ಚಹಲ್ ಗೆ ಸೋಡಾ ಚೀಟಿ ಕೊಟ್ಟು ಧನಶ್ರೀ ಶ್ರೇಯಸ್ ಕೈ ಹಿಡಿಯಲಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಕಾಲೆಳೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments