Webdunia - Bharat's app for daily news and videos

Install App

India Pakistan: ಚಂಢೀಘಡದಲ್ಲಿ ಮೊಳಗಿದ ಸೈರನ್, ಪಾಕ್ ನಿಂದ ದಾಳಿ ನಿರೀಕ್ಷೆ

Krishnaveni K
ಶುಕ್ರವಾರ, 9 ಮೇ 2025 (11:13 IST)
Photo Credit: X
ಚಂಢೀಘಡ: ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡವಿದ್ದು, ಇದೀಗ ಪಾಕಿಸ್ತಾನ ಚಂಢೀಘಡಕ್ಕೆ ದಾಳಿ ಮಾಡುವ ಸೂಚನೆ ಸಿಕ್ಕಿದ್ದು ನಗರಕ್ಕೆ ಎಚ್ಚರಿಕೆಯ ಸೈರನ್ ಮೊಳಗಿಸಲಾಗಿದೆ.
 

ಚಂಢೀಘಡದಲ್ಲಿ ಪೊಲೀಸರು ನಾಗರಿಕರ ಸುರಕ್ಷತೆಗೆ ಘೋಷಣೆಗಳನ್ನು ಮಾಡುತ್ತಿದ್ದಾರೆ. ಮನೆಯೊಳಗೇ ಇರುವಂತೆ ಸೂಚನೆ ನೀಡುತ್ತಿದ್ದಾರೆ. ಒಂದು ವೇಳೆ ಮನೆ ಸಮೀಪದಲ್ಲಿ ಇಲ್ಲದೇ ಇದ್ದರೆ ಹತ್ತಿರ ಕಟ್ಟಡಗಳ ಒಳಗೆ ಇರುವಂತೆ ಸೂಚನೆ ನೀಡುತ್ತಿದ್ದಾರೆ.

ಬಾಲ್ಕನಿಗೆ ಬಾರದಂತೆ ಪೊಲೀಸರು ಎಚ್ಚರಿಕೆ ನೀಡುತ್ತಿದ್ದಾರೆ. ಈಗಾಗಲೇ ನಗರದಲ್ಲಿ ಎಚ್ಚರಿಕೆ ಸೈರನ್ ಮೊಳಗಿಸಲಾಗಿದ್ದು ಪಾಕಿಸ್ತಾನ ಈ ನಗರದ ಮೇಲೆ ದಾಳಿ ನಡೆಸಿದರೆ ಅದನ್ನು ಎದುರಿಸಲು ಭಾರತೀಯ ಸೇನೆ ಸಜ್ಜಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಮುಂದಿನ ಸುದ್ದಿ
Show comments