Webdunia - Bharat's app for daily news and videos

Install App

ಕರ್ನಾಟಕದ 4 ಆರ್‌ ಎಸ್‌ ಎಸ್‌ ಕಚೇರಿ ಸ್ಫೋಟ ಬೆದರಿಕೆ: ಅರಗ ಜ್ಞಾನೇಂದ್ರ

Webdunia
ಮಂಗಳವಾರ, 7 ಜೂನ್ 2022 (16:51 IST)
ಕರ್ನಾಟಕದ 4 ಆರ್‌ ಎಸ್‌ ಎಸ್‌ ಕಚೇರಿಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಕರೆ ಬಂದಿವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಉತ್ತರ ಪ್ರದೇಶದ 2 ಮತ್ತು ಕರ್ನಾಟಕದ 4 ಆರ್‌ ಎಸ್‌ ಎಸ್‌ ಕಚೇರಿಗಳನ್ನು ಸ್ಫೋಟಿಸುವುದಾಗಿ ವಾಟ್ಸಪ್‌ ಮೂಲಕ ಬೆದರಿಕೆ ಕರೆ ಬಂದಿವೆ ಎಂದಿದ್ದಾರೆ.
ಆರ್‌ ಎಸ್‌ ಎಸ್‌ ಕಚೇರಿಗಳಿಗೆ ಕೂಡಲೇ ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಲಾಗಿದ್ದು ಸೂಕ್ತ ರಕ್ಷಣೆ ನೀಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments