Webdunia - Bharat's app for daily news and videos

Install App

Dawood Ibrahim: ದಾವೂದ್ ಇಬ್ರಾಹಿಂಗೆ ವಿಷಪ್ರಾಷನ, ಸಂಭ್ರಮಿಸಿದ ನೆಟ್ಟಿಗರು

Webdunia
ಸೋಮವಾರ, 18 ಡಿಸೆಂಬರ್ 2023 (09:50 IST)
ಕರಾಚಿ: ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಆಗಂತುಕರು ವಿಷಪ್ರಾಷನ ಮಾಡಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ.

ದಾವೂದ್ ಪರಿಸ್ಥಿತಿ ಸದ್ಯಕ್ಕೆ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕರಾಚಿಯ ಆಸ್ಪತ್ರೆಯೊಂದರಲ್ಲಿ ಭೂಗತ ಪಾತಕಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

1993 ಮುಂಬೈ ಸರಣಿ ಸ್ಪೋಟದ ರೂವಾರಿ, ಭಾರತದ ಮೋಸ್ಟ್ ವಾಂಟೆಡ್ ಪಾತಕಿ ಇತ್ತೀಚೆಗೆ ಖಾಯಿಲೆಗಳ ಗೂಡಾಗಿದ್ದ. ಗ್ಯಾಂಗ್ರಿನ್ ನಿಂದಾಗಿ ಆತನ ಕಾಲ ಬೆರಳುಗಳನ್ನು ತೆಗೆಯಲಾಗಿತ್ತು. ನಡೆದಾಡಲೂ ಕಷ್ಟವಾಗುತ್ತಿತ್ತು ಎಂದು ವರದಿಯಾಗಿತ್ತು. ಇದದರ ಬೆನ್ನಲ್ಲೇ ಈಗ ವಿಷಪ್ರಾಷನ ಮಾಡಿಸಿರುವ ವರದಿಯಾಗಿದೆ.

ದಾವೂದ್ ಇಬ್ರಾಹಿಂ ಸ್ಥಿತಿ ಗಂಭೀರವಾಗಿರುವ ಸುದ್ದಿ ಬರುತ್ತಿದ್ದಂತೇ ನೆಟ್ಟಿಗರು ಸಂಭ್ರಮಿಸಿದ್ದಾರೆ. ಹಲವು ಅಮಾಯಕರ ಜೀವ ತೆಗೆದಿದ್ದ ಪಾಪಿಗೆ ಈಗ ಸರಿಯಾದ ಶಿಕ್ಷೆಯಾಗಿದೆ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ. ಇನ್ನು ಕೆಲವರು ದಾವೂದ್ ಸತ್ತೇ ಹೋದ ಎಂಬಂತೆ ಫೋಟೋಗೆ ಹಾರ ಹಾಕಿರುವ ಮೆಮೆಗಳನ್ನು ಪ್ರಕಟಿಸಿ ಸಂಭ್ರಮಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments