Webdunia - Bharat's app for daily news and videos

Install App

ಪ್ರತಿ ದಾಳಿ ಮಾಡಿಯೇ ಸಿದ್ಧ: ಭಾರತಕ್ಕೆ ಪಾಕ್ ಬೆದರಿಕೆ

Webdunia
ಮಂಗಳವಾರ, 26 ಫೆಬ್ರವರಿ 2019 (11:59 IST)
ನವದೆಹಲಿ: ತನ್ನ ವಾಯುನೆಲೆಗೆ ಬಂದು ಉಗ್ರರ ಮೇಲೆ ದಾಳಿ ಮಾಡಿ ಹೋದ ಭಾರತದ ಮೇಲೆ ಪ್ರತಿಕಾರ ಮಾಡಿಯೇ ಸಿದ್ಧ ಎಂಬ ಬೆದರಿಕೆ ಹಾಕಿದೆ.


ತುರ್ತು ಸಭೆ ಕರೆದ ಪ್ರಧಾನಿ ಇಮ್ರಾನ್ ಖಾನ್ ತಮ್ಮ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಬಳಿಕ ಪಾಕ್ ಸರ್ಕಾರ ಅಧಿಕೃತವಾಗಿ ಈ ಹೇಳಿಕೆ ನೀಡಿದೆ.

ನಾವು ಭಾರತದ ದಾಳಿಯನ್ನು ಯಶಸ್ವಿಯಾಗಿ ತಡೆದಿದ್ದೇವೆ. ಸದ್ಯದಲ್ಲೇ ಭಾರತೀಯ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಲಿದ್ದೇವೆ ಎಂದು ಪಾಕ್ ಸರ್ಕಾರ ಹೇಳಿಕೆ ನೀಡಿದೆ. ಆದರೆ ಈಗಾಗಲೇ ಭಾರತೀಯ ಸೇನೆ ಈಗಾಗಲೇ ಗಡಿ ಭಾಗಗಳಲ್ಲಿ ಮುನ್ನಚ್ಚೆರಿಕೆ ಕ್ರಮವಾಗಿ ಕಟ್ಟೆಚ್ಚರ ವಹಿಸಿದೆ. ಈ ಹಿನ್ನಲೆಯಲ್ಲಿ ಉಭಯ ದೇಶಗಳ ನಡುವೆ ಯುದ್ಧದ ಕಾರ್ಮೋಡ ಕವಿದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ಮುಂದಿನ ಸುದ್ದಿ
Show comments