Webdunia - Bharat's app for daily news and videos

Install App

ರಾಮಮಂದಿರದ ಬಗ್ಗೆ ವಿಶ್ವ ಸಂಸ್ಥೆಯಲ್ಲಿ ಖ್ಯಾತೆ ತೆಗೆದ ಪಾಕಿಸ್ತಾನ

Krishnaveni K
ಭಾನುವಾರ, 4 ಫೆಬ್ರವರಿ 2024 (15:35 IST)
ನವದೆಹಲಿ: ಭಾರತದ ಆಂತರಿಕ ವಿಚಾರವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಚಾಳಿಯನ್ನು ಮತ್ತೆ ಶತ್ರು ರಾಷ್ಟ್ರ ಪಾಕಿಸ್ತಾನ ತೋರಿಸಿದೆ.

ಇತ್ತೀಚೆಗಷ್ಟೇ ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿಯಲ್ಲಿ ರಾಮಮಂದಿರ ಲೋಕಾರ್ಪಣೆಯಾಗಿತ್ತು. ಸ್ವತಃ ಪ್ರಧಾನಿ ಮೋದಿ ಧಾರ್ಮಿಕ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು. ಇದು ಮೋದಿ ಸರ್ಕಾರದ ಐತಿಹಾಸಿಕ ಸಾಧನೆ ಎಂದೇ ಹಿಂದೂಗಳು ನಂಬಿದ್ದಾರೆ. ಈ ನಡುವೆ ನೆರೆಯ ರಾಷ್ಟ್ರ ಪಾಕ್ ಗೆ ರಾಮಮಂದಿರ ವಿಚಾರ ತಲೆಕೆಡಿಸಿದೆ.

ವಿಶ್ವಸಂಸ್ಥೆಗೆ ದೂರು ನೀಡಿದ ಪಾಕ್
ಭಾರತದಲ್ಲಿ ರಾಮಮಂದಿರ ನಿರ್ಮಾಣದಿಂದ ಶಾಂತಿ ದೊಡ್ಡ ಬೆದರಿಕೆಯಾಗಿದೆ ಎಂದು ಪಾಕ್ ಪ್ರತಿನಿಧಿ ಮುನೀರ್ ಅಕ್ರಂ ಪತ್ರ ಬರೆದು ವಿಶ್ವ ಸಂಸ್ಥೆಗೆ ತಕರಾರು ಸಲ್ಲಿಸಿದ್ದಾರೆ. ಭಾರತದಲ್ಲಿನ ರಾಮಂದಿರ ನಿರ್ಮಾಣದಿಂದ ಸ್ಥಳೀಯರ ಶಾಂತಿಗೆ ಭಂಗವಾಗಿದೆ. ಭಾರತದಲ್ಲಿನ ಧಾರ್ಮಿಕ  ಸ್ಥಳಗಳ ರಕ್ಷಣೆಗೆ ವಿಶ್ವ ಸಂಸ್ಥೆ ಮುಂದಾಗಬೇಕು ಎಂದು ಮುನೀರ್ ಪತ್ರದಲ್ಲಿ ಬರೆದಿದ್ದಾರೆ.

ವಾರಣಾಸಿ, ಮಥುರಾದಲ್ಲಿರುವ ಮಸೀದಿಗಳೂ ಇಂತಹ ಅಪವಿತ್ರ ಮತ್ತು ದಾಳಿಯ ಆರೋಪಗಳಿಂದ ಬೆದರಿಕೆ ಎದುರಿಸುತ್ತಿವೆ. ಭಾರತದ ಕೆಲವು ಮಂತ್ರಿಗಳ ಹೇಳಿಕೆ ಪಾಕಿಸ್ತಾನದ ವಿರುದ್ಧವಾಗಿದೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲ, ಭಾರತದಲ್ಲಿ ಬಹುಸಂಖ್ಯಾತರಿಂದ ಮುಸ್ಲಿಮರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments