Webdunia - Bharat's app for daily news and videos

Install App

ಹಿಂಸಾಚಾರಕ್ಕೆ ಆರ್‌ಎಸ್‌ಎಸ್, ಬಿಜೆಪಿಯೇ ಹೊಣೆ : ಶೆಹಬಾಜ್ ಷರೀಫ್ ಆಪ್ತ

Webdunia
ಶುಕ್ರವಾರ, 12 ಮೇ 2023 (16:06 IST)
ಇಸ್ಲಾಮಾಬಾದ್ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನದ ಬಳಿಕ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದೆ. ಹಲವು ನಗರಗಳಲ್ಲಿ ನಡೆದಿರುವ ಘರ್ಷಣೆಗೆ ಹತ್ತಾರು ಜನ ಬಲಿಯಾಗಿ ನೂರಾರು ಜನರು ಗಾಯಗೊಂಡಿದ್ದಾರೆ.

ಇದೀಗ ಪಾಕಿಸ್ತಾನದಲ್ಲಿ ಮುಂದುವರಿದಿರುವ ಈ ಎಲ್ಲಾ ಹಿಂಸಾಚಾರಕ್ಕೂ ಬಿಜೆಪಿ ಹಾಗೂ ಆರ್ಎಸ್ಎಸ್ ಹೊಣೆ ಎಂದು ಪ್ರಧಾನಿ ಶೆಹಬಾಜ್ ಷರೀಫ್ ಅವರ ಆಪ್ತರೊಬ್ಬರು ಆರೋಪಿಸಿದ್ದಾರೆ.

ಪಾಕಿಸ್ತಾನದ ಹಿಂಸಾಚಾರದ ಕುರಿತು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಷರೀಫ್ ಆಪ್ತ ಸಹಾಯಕ ಅತ್ತ ತರಾರ್, ಪಾಕಿಸ್ತಾನದಲ್ಲಿ ಬೆಂಕಿ ಹಚ್ಚುತ್ತಿರುವ ಹಾಗೂ ವಿಧ್ವಂಸಕರ ಕೃತ್ಯಗಳಲ್ಲಿ ಭಾಗಿಯಾದವರು ಎಲ್ಲರೂ ಭಾರತದ ಆರ್ಎಸ್ಎಸ್ ಹಾಗೂ ಬಿಜೆಪಿಯಿಂದ ಕಳುಹಿಸಲ್ಪಟ್ಟವರು. ಇಷ್ಟಕ್ಕೇ ನಿಲ್ಲದೇ ಪಾಕಿಸ್ತಾನದ ಪರಿಸ್ಥಿತಿಯನ್ನು ಕಂಡು ಭಾರತದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments