Webdunia - Bharat's app for daily news and videos

Install App

ಪಾಶ್ಚಿಮಾತ್ಯ ದೇಶಗಳ ವಿರುದ್ಧ ಸೀತಾರಾಮನ್ ಕಿಡಿ?

Webdunia
ಮಂಗಳವಾರ, 11 ಏಪ್ರಿಲ್ 2023 (10:54 IST)
ವಾಷಿಂಗ್ಟನ್ : ಭಾರತ ವಿಶ್ವದಲ್ಲಿಯೇ 2ನೇ ಅತಿ ದೊಡ್ಡ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶವಾಗಿದೆ. ಮಾತ್ರವಲ್ಲದೇ ಆ ಜನಸಂಖ್ಯೆ ಬೆಳೆಯುತ್ತಲೇ ಇದೆ. ಭಾರತದಲ್ಲಿ ಮುಸ್ಲಿಮರು ಪಾಶ್ಚಿಮಾತ್ಯರ ಗ್ರಹಿಕೆಗಿಂತ ಚೆನ್ನಾಗಿಯೇ ಇದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
 
ಸೋಮವಾರ ವಾಷಿಂಗ್ಟನ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತದಲ್ಲಿ ಮುಸ್ಲಿಮರ ಬಗೆಗಿನ ಪಾಶ್ಚಿಮಾತ್ಯ ರಾಷ್ಟ್ರಗಳ ಗ್ರಹಿಕೆಯನ್ನು ಅಲ್ಲಗಳೆದಿರುವ ಸೀತಾರಾಮನ್, ಒಂದು ವೇಳೆ ವಾಸ್ತವದಲ್ಲಿ ಈ ಗ್ರಹಿಕೆ ನಿಜವಾಗಿದ್ದರೆ ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಏಕೆ ಏರಿಕೆಯಾಗುತ್ತಿತ್ತು? ಈಗಲೂ 1947 ರಲ್ಲಿ ಇದ್ದ ಜನಸಂಖ್ಯೆಯಂತೆಯೇ ಇದೆಯೇ ಎಂದು ಪ್ರಶ್ನಿಸಿದ್ದಾರೆ.

ಅತ್ತ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಸ್ಥಿತಿ ಹದಗೆಡುತ್ತಿದೆ. ಅವರ ಸಂಖ್ಯೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಲೇ ಇದೆ. ಅವರ ಸಣ್ಣ ಪುಟ್ಟ ತಪ್ಪುಗಳನ್ನು ದೊಡ್ಡ ಅಪರಾಧಗಳಂತೆ ಬಿಂಬಿಸಿ ಮರಣದಂಡನೆಯಂತಹ ಶಿಕ್ಷೆಗೆ ಒಳಪಡಿಸುತ್ತಾರೆ. ಧರ್ಮನಿಂದನೆಯ ಕಾನೂನುಗಳು ಹೆಚ್ಚಿನ ಸಂದರ್ಭದಲ್ಲಿ ವೈಯಕ್ತಿಕ ಸೇಡು ತೀರಿಸಿಕೊಳ್ಳಲು ಬಳಸಲಾಗುತ್ತಿದೆ. ಸರಿಯಾಗಿ ತನಿಖೆ ನಡೆಸದೇ ಬಲಿಪಶುಗಳನ್ನು ತಪ್ಪಿತಸ್ಥರೆಂದು ಭಾವಿಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments