Webdunia - Bharat's app for daily news and videos

Install App

ಹಣವಿಲ್ಲದೇ ಚುನಾವಣೆಯನ್ನು ಮುಂದೂಡಿದ ಶ್ರೀಲಂಕಾ

Webdunia
ಗುರುವಾರ, 23 ಫೆಬ್ರವರಿ 2023 (14:44 IST)
ಕೊಲಂಬೊ : ಆರ್ಥಿಕವಾಗಿ ದಿವಾಳಿಯಾಗಿರುವ ಶ್ರೀಲಂಕಾ ಮುಂದಿನ ತಿಂಗಳು ನಡೆಯಲಿರುವ ಸ್ಥಳೀಯ ಚುನಾವಣೆಗಳನ್ನು ಮುಂದೂಡಿದೆ ಎಂದು ಶ್ರೀಲಂಕಾದ ಸುಪ್ರೀಂಕೋರ್ಟ್ಗೆ ಚುನಾವಣೆ ಆಯೋಗ ಮಾಹಿತಿ ನೀಡಿದೆ.
 
ಬ್ಯಾಲೆಟ್ ಪೇಪರ್ ಮುದ್ರಣ, ಇಂಧನ ಹಾಗೂ ಭದ್ರತಾ ವ್ಯವಸ್ಥೆಗೆ ಬೇಕಾಗಿರುವ ಹಣವನ್ನು ನೀಡಲು ಸರ್ಕಾರದಲ್ಲಿ ಹಣವಿಲ್ಲವೆಂದು ಹಣಸಕಾಸು ಇಲಾಖೆ ತಿಳಿಸಿದೆ.

ಸಂಬಳ, ಪಿಂಚಣಿ ಮತ್ತು ಅಗತ್ಯ ಸೇವೆಗಳನ್ನೇ ನೀಡಲು ಹಣ ಸಾಕಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಚುನಾವಣೆಯನ್ನು ನಡೆಸುವುದು ಅಸಾಧ್ಯವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments