ದಶಪಥ ಹೆದ್ದಾರಿ ಟೋಲ್ನಲ್ಲಿ ತಾಂತ್ರಿಕ ಸಮಸ್ಯೆ?

Webdunia
ಭಾನುವಾರ, 26 ಮಾರ್ಚ್ 2023 (09:35 IST)
ರಾಮನಗರ : ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆ ಆದಾಗಿನಿಂದ ಒಂದಲ್ಲ ಒಂದು ಸಮಸ್ಯೆಯಿಂದ ಸುದ್ದಿಯಾಗುತ್ತಿದೆ. ಈಗ ತಾಂತ್ರಿಕ ಸಮಸ್ಯೆಯಿಂದ ಟೋಲ್ ಪ್ಲಾಜಾದಲ್ಲಿ ವಾಹನ ಸವಾರರ ಫಾಸ್ಟ್ ಟ್ಯಾಗ್ನಿಂದ ಪದೇ ಪದೇ ಹಣ ಕಡಿತಗೊಂಡು ಮತ್ತೆ ಸುದ್ದಿಯಾಗಿದೆ.
 
ಮಂಡ್ಯ ಮೂಲದ ತ್ಯಾಗರಾಜ್ ಎಂಬವರು ಕಾರಿನಲ್ಲಿ ಒಮ್ಮೆ ಕಣಮಿಣಕಿ ಟೋಲ್ ಪ್ಲಾಜಾ ಪ್ರವೇಶ ಮಾಡಿದಾಗ ಫಾಸ್ಟ್ ಟ್ಯಾಗ್ ಮೂಲಕ 135 ರೂ. ಕಡಿತವಾಗಿದೆ. ಸಂಜೆ ವೇಳೆಗೆ ಕಾರು ಟೋಲ್ ಬಳಿ ಸಂಚಾರ ಮಾಡದಿದ್ದರೂ ಮತ್ತೆ ಹಣ ಕಡಿತವಾಗಿದೆ.

ಒಂದಲ್ಲ ಎರಡಲ್ಲ ಮೂರ್ನಾಲ್ಕು ಬಾರಿ 135 ರೂ.ನಂತೆ ಹಣ ಕಡಿತವಾಗಿದೆ. ನಿತ್ಯವೂ ಇದೇ ರೀತಿಯ ತಾಂತ್ರಿಕ ಸಮಸ್ಯೆಯಿಂದ ಟೋಲ್ ಸಿಬ್ಬಂದಿ ಹಾಗೂ ವಾಹನ ಸವಾರರು ಗಲಾಟೆ ನಡೆಸುವ ಪರಿಸ್ಥಿತಿ ಎದುರಾಗಿದೆ ಎಂದು ವಾಹನ ಸವಾರರು ದೂರಿದ್ದಾರೆ.  ಟೋಲ್ನಲ್ಲಿ ಕೆಲವು ವಾಹನಗಳ ಫಾಸ್ಟ್ ಟ್ಯಾಗ್ ಸ್ಕ್ಯಾನ್ ಆಗುವುದರಲ್ಲಿ ತೊಂದರೆ ಆಗುತ್ತಿದೆ. ಮತ್ತೊಂದೆಡೆ ಪದೇ ಪದೇ ಹಣ ಕಡಿತವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಹೈಕಮಾಂಡ್ ಗೆ ಎದುರಾಗಿದೆ ಮೂರು ಸವಾಲು

Karnataka Weather: ಕರ್ನಾಟಕದಲ್ಲಿ ಇಂದು ಈ ಜಿಲ್ಲೆಗೆ ಮಳೆಯ ಸಾಧ್ಯತೆ

ಶಿವಮೊಗ್ಗದಲ್ಲಿ ವಿದ್ಯಾರ್ಥಿ ಮರ್ಡರ್: ಕುಟುಂಬಸ್ಥರಿಗೆ 15 ಲಕ್ಷ ಪರಿಹಾರ, ಯಾರನ್ನೂ ಬಿಡಲ್ಲ ಎಂದ ಸಿಎಂ

ನೇಮಕಾತಿಗಾಗಿ ಪ್ರತಿಭಟನೆ ಮಾಡಿದ್ದ ಯುವಕರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಅಸ್ತಿತ್ವಕ್ಕೆ ಪೆಟ್ಟು ಬಿದ್ದಾಗ ದಲಿತ ಸಿಎಂ ಪ್ರಸ್ತಾಪ: ಪಿ.ರಾಜೀವ್

ಮುಂದಿನ ಸುದ್ದಿ
Show comments