Webdunia - Bharat's app for daily news and videos

Install App

ಕೊರಿಯ ಪರ್ಯಾಯ ದ್ವೀಪದ ಉದ್ವಿಗ್ನತೆ ನಿವಾರಣೆಯಲ್ಲಿ ವಿದೇಶಗಳಿಗೆ ಹಸ್ತಕ್ಷೇಪ ನಡೆಸಲು ಅವಕಾಶ ನೀಡಬಾರದು- ಸಚಿವಾಲಯದ ವಕ್ತಾರ ಬಹ್ರಮ್ ಘಾಸಿಮಿ

Webdunia
ಭಾನುವಾರ, 29 ಏಪ್ರಿಲ್ 2018 (07:15 IST)
ಇರಾನ್ : ದಕ್ಷಿಣ ಮತ್ತು ಉತ್ತರ ಕೊರಿಯಗಳ ನಡುವಿನ ಉದ್ವಿಗ್ನತೆ ನಿವಾರಣೆ ಪ್ರಯತ್ನಕ್ಕೆ ಒಪ್ಪಿಕೊಂಡ ಇರಾನ್, ಇದರಲ್ಲಿ ಪಾತ್ರವಹಿಸುವ ಅರ್ಹತೆಯನ್ನು ಅಮೆರಿಕ ಹೊಂದಿಲ್ಲ ಎಂಬುದಾಗಿ ತಿಳಿಸಿದೆ.


ಈ ಬಗ್ಗೆ ಮಾತನಾಡಿದ ಸಚಿವಾಲಯದ ವಕ್ತಾರ ಬಹ್ರಮ್ ಘಾಸಿಮಿ ಅವರು,’ ಉತ್ತರ ಕೊರಿಯದ ನಾಯಕ ಕಿಮ್ ಜಾಂಗ್ ಉನ್ ಮತ್ತು ದಕ್ಷಿಣ ಕೊರಿಯದ ಅಧ್ಯಕ್ಷ ಮೂನ್ ಜೇ-ಇನ್ ನಡುವಿನ ಸಭೆಯು ಪ್ರಾದೇಶಿಕ ಮತ್ತು ಜಾಗತಿಕ ಸ್ಥಿರತೆಯತ್ತ ಇಡಲಾದ ಜವಾಬ್ದಾರಿಯುತ ಹಾಗೂ ಪರಿಣಾಮಕಾರಿ ಹೆಜ್ಜೆಯಾಗಿದೆ. ಆದರೆ, ಕೊರಿಯ ಪರ್ಯಾಯ ದ್ವೀಪದ ಉದ್ವಿಗ್ನತೆ ನಿವಾರಣೆಯ ಐತಿಹಾಸಿಕ ಪ್ರಕ್ರಿಯೆಯನ್ನು ಅದರಲ್ಲಿ ಭಾಗಿಯಾಗಿರುವ ಎರಡು ಪ್ರಧಾನ ಪಕ್ಷಗಳೇ ನಿಭಾಯಿಸಬೇಕು. ಹಾಗೂ ಅದರಲ್ಲಿ ವಿದೇಶಗಳಿಗೆ ಹಸ್ತಕ್ಷೇಪ ನಡೆಸಲು ಅವಕಾಶ ನೀಡಬಾರದು. ಪರಮಾಣು ಒಪ್ಪಂದಕ್ಕೆ ಸಂಬಂಧಿಸಿ ಇರಾನ್‌ನ 40 ವರ್ಷಗಳ ಅನುಭವದ ಆಧಾರದಲ್ಲಿ ಹೇಳುವುದಾದರೆ, ಅಮೆರಿಕ ಸರಕಾರ ಘನತೆವೆತ್ತ ಹಾಗೂ ವಿಶ್ವಾಸಾರ್ಹ ಭಾಗೀದಾರನಾಗಿಲ್ಲ. ಅದು ತನ್ನ ಅಂತಾರಾಷ್ಟ್ರೀಯ ಬದ್ಧತೆಗಳನ್ನು ಗೌರವಿಸುವುದಿಲ್ಲ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments