Webdunia - Bharat's app for daily news and videos

Install App

ಒತ್ತೆಯಾಳುಗಳ ವಿವೋಚನೆಗಾಗಿ ನಡೆದ ಕಾರ್ಯಾಚರಣೆ; ಮೂವರ ಶವ ಪತ್ತೆ

Webdunia
ಶನಿವಾರ, 10 ಮಾರ್ಚ್ 2018 (12:07 IST)
ಕ್ಯಾಲಿಫೋರ್ನಿಯ : ಹಿರಿಯರ ಆಸರೆ ಗೃಹದಲ್ಲಿ  ಮೂವರು ಮಹಿಳೆಯರನ್ನು ಒತ್ತಾಳೆಯಾಗಿರಿಸಿಕೊಂಡ ಬಂದೂಕುಧಾರಿಯೊಬ್ಬನ ಮೃತದೇಹ ನಿನ್ನೆ ತಡ ರಾತ್ರಿ ಪತ್ತೆಯಾಗಿದೆ. ಪೊಲೀಸರು ಮತ್ತು ಬಂದೂಕುದಾರಿಯ ನಡುವಿನ ಮುಖಾಮುಖಿಯು ದುರಂತದಲ್ಲಿ ಅಂತ್ಯ  ಕಂಡಿದೆ.


ಒತ್ತೆಯಾಳುಗಳ ವಿಮೋಚನೆಗಾಗಿ ನಡೆದಿದ್ದ ಕಾರ್ಯಾಚರಣೆಯಲ್ಲಿ ಮೂವರು ಮಹಿಳೆಯರು ಮತ್ತು ಒತ್ತೆಕೋರ ಮೃತಪಟ್ಟಿರುವುದು ತದನಂತರ ಬೆಳಕಿಗೆ ಬಂದಿದೆ. 



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಜನರ ಋಣ ತೀರಿಸಲು ಆರನೇಯ ಭೂ ಗ್ಯಾರಂಟಿ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

Covid 19: ಮತ್ತೆ ಶುರುವಾಯ್ತು ಕೊರೋನಾ ಹಾವಳಿ: ಈಗ ಬಂದಿರುವ ಹೊಸ ವೈರಸ್ ಯಾವುದು

ಮುಂದಿನ ಸುದ್ದಿ
Show comments