Webdunia - Bharat's app for daily news and videos

Install App

ಬೆಲೂಚಿಸ್ತಾನ ಕುರಿತು ಮೋದಿ ಪ್ರತಿಕ್ರಿಯೆಯಿಂದ ಚೀನಾಗೇಕೆ ಚಿಂತೆ?

Webdunia
ಸೋಮವಾರ, 29 ಆಗಸ್ಟ್ 2016 (19:56 IST)
ಪ್ರಕ್ಷುಬ್ಧ ಪೀಡಿತ ಬಲೂಚಿಸ್ತಾನವನ್ನು ಕುರಿತು ಪ್ರಧಾನಿ ನರೇಂದ್ರ ಮೋದಿ ಉಲ್ಲೇಖಿಸಿದ್ದು ಅನೇಕ ಮಂದಿ ಬೀಜಿಂಗ್ ವ್ಯೂಹಾತ್ಮಕ ತಜ್ಞರಿಗೆ ಕಳವಳ ಉಂಟುಮಾಡಿದೆ. ಈ ಪ್ರದೇಶವನ್ನು ಅಸ್ಥಿರಗೊಳಿಸುವ ಪ್ರಯತ್ನ ಎಂದು ಕೆಲವರು ಅಭಿಪ್ರಾಯಪಟ್ಟರು.
 
ಚೀನಾ ಪಾಕಿಸ್ತಾನ ಆರ್ಥಿಕ ಕಾರಿಡಾರ್ ಯೋಜನೆ ಪಶ್ಚಿಮ ಕ್ಸಿಂಜಿಯಾಂಗ್ ಪ್ರಾಂತ್ಯದಿಂದ ಬಲೂಚಿಸ್ತಾನದ ಗ್ವಾಡಾರ್ ಬಂದರಿನವರೆಗೆ ವ್ಯಾಪಿಸಿದ್ದು, ಭಾರತ ಈ ಯೋಜನೆಗೆ ಆಕ್ಷೇಪಿಸಿದೆ.

ಏಕೆಂದರೆ ಈ ಯೋಜನೆ ಗಿಲ್ಗಿಟ್- ಬಾಲ್ಟಿಸ್ತಾನ್ ಪ್ರದೇಶದ ಮೂಲಕ ಹಾದುಹೋಗಿದ್ದು, ಇದನ್ನು ಜಮ್ಮು ಕಾಶ್ಮೀರದ ಅವಿಭಾಜ್ಯ ಅಂಗವೆಂದು ಭಾರತ ಪ್ರತಿಪಾದಿಸಿದೆ. 
 
ಅಶಾಂತಿ ಪೀಡಿತ ಬಲೂಚಿಸ್ತಾನದಲ್ಲಿ ದಂಗೆಯನ್ನು ಪಾಕಿಸ್ತಾನ ನಿರ್ದಯವಾಗಿ ಅಡಗಿಸುತ್ತಿದ್ದು, ಭಾರತ ಈ ಕಾರಿಡಾರ್ ನಿರ್ಮಾಣವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಿದೆ ಎಂದು ಪ್ರಧಾನಿ ಮೋದಿ ಪ್ರತಿಕ್ರಿಯೆ ಕಡೆ ಚೀನಾದ ಭದ್ರತಾ ತಜ್ಞರು ಬೆಟ್ಟು ತೋರಿಸುತ್ತಾ ಹೇಳಿದ್ದಾರೆ. ಇದರಿಂದ ಭಾರತ ಚೀನಾ ಸಂಬಂಧ ಹಾನಿಗೊಳಿಸುತ್ತದೆಂದೂ ಚೀನಾದಿಂದ ಪ್ರತ್ಯುತ್ತರ ಕೂಡ ಬರಬಹುದೆಂದು ಅವರು ಎಚ್ಚರಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments