ಆರ್ ಅಶ್ವಿನ್ ಮಂಕಡ್ ಔಟ್ ನಿಂದ ಪಾರಾಗಲು ಡೇವಿಡ್ ವಾರ್ನರ್ ಕಂಡುಕೊಂಡ ಉಪಾಯವೇನು ಗೊತ್ತಾ?!

Webdunia
ಬುಧವಾರ, 10 ಏಪ್ರಿಲ್ 2019 (07:36 IST)
ಹೈದರಾಬಾದ್: ರವಿಚಂದ್ರನ್ ಅಶ್ವಿನ್ ಜೋಸ್ ಬಟ್ಲರ್ ರನ್ನು ಮಂಕಡ್ ಔಟ್ ಮಾಡಿದ ಮೇಲೆ ಇದೀಗ ಅವರು ಬೌಲಿಂಗ್ ಮಾಡುವಾಗ ನಾನ್ ಸ್ಟ್ರೈಕರ್ ಎಂಡ್ ನಲ್ಲಿರುವ ಬ್ಯಾಟ್ಸ್ ಮನ್ ವಿಶೇಷ ಕಾಳಜಿ ವಹಿಸುವಂತೆ ಮಾಡಿದೆ.


ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಮೊನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ರವಿಚಂದ್ರನ್ ಅಶ್ವಿನ್ ಬೌಲಿಂಗ್ ಮಾಡುವಾಗ ತಾವು ಮಂಕಡ್ ಔಟ್ ಮಾಡದಂತೆ ವಿಶೇಷ ಕಾಳಜಿ ವಹಿಸಿದ್ದಾರೆ. ಹಾಗೂ ಅಶ್ವಿನ್ ಮಂಕಡ್ ಔಟ್ ನಿಂದ ಪಾರಾಗಲು ಉಪಾಯವೊಂದನ್ನು ಕಂಡುಕೊಂಡಿದ್ದಾರೆ.

ಅಶ್ವಿನ್ ಬೌಲಿಂಗ್ ಮಾಡುವಾಗಲೆಲ್ಲಾ ವಾರ್ನರ್ ಅಪ್ಪಿ ತಪ್ಪಿಯೂ ತಮ್ಮ ಬ್ಯಾಟ್ ಕ್ರೀಸ್ ತಪ್ಪದ ಹಾಗೆ ನೋಡಿಕೊಳ್ಳುತ್ತಿದ್ದರು. ಅಷ್ಟೇ ಅಲ್ಲ ಬಾಲ್ ಎಸೆದಾಯಿತು ಎಂದು ದೃಢವಾದ ಬಳಿಕವೇ ಕ್ರೀಸ್ ಬಿಟ್ಟು ಮುನ್ನಡೆಯುತ್ತಿದ್ದರು!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಥೇಟ್ ತಂದೆಗೆ ತಕ್ಕ ಮಗ.. ಸಮಿತ್ ದ್ರಾವಿಡ್ ರ ಒಂದೊಂದು ಶಾಟ್ ನೋಡ್ತಿದ್ರೆ ನಿಮಗೆ ರಾಹುಲ್ ದ್ರಾವಿಡ್ ನೆನಪಾಗೇ ಆಗ್ತಾರೆ Video

ನೀವು ಅವಕಾಶ ಕೊಡದೇ ಇದ್ರೆ ಏನಂತೆ, ನಮಗೆ ವೈಭವ್ ಸೂರ್ಯವಂಶಿ ಸೂಪರ್ ಸ್ಟಾರ್ ಎಂದ ಫ್ಯಾನ್ಸ್ Video

IND vs ENG: ಏನೋ ಮಾಡ್ತಿದ್ದೀಯಾ ಇಶಾನ್... ಮೈದಾನದಲ್ಲೇ ಕಿತ್ತಾಡಿದ ಅಭಿಷೇಕ್ ಶರ್ಮಾ Video

ENG VS IND T20: ಈ ಬಾರಿಯಾದರೂ ವೈಭವ್ ಸೂರ್ಯವಂಶಿ ಆಟ ನೋಡಬೇಕೆಂದು ಕಾದಿದ್ದವರಿಗೆ ಇಂದು ನಿರಾಸೆ

ಜಗನ್ನಾಥನ ಮೂರ್ತಿ ಗಿಫ್ಟ್ ಪಡೆಯುವಾಗ ಹಾರ್ದಿಕ್ ಪಾಂಡ್ಯ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಮುಂದಿನ ಸುದ್ದಿ
Show comments