ಐಪಿಎಲ್: ಆರ್ ಸಿಬಿಯಲ್ಲಿ ಕರ್ನಾಟಕದವರು ಇಲ್ಲದೇ ಇದ್ದಿದ್ದಕ್ಕೇ ಈ ಗತಿ ಬಂದಿದೆಯೇ?

Webdunia
ಬುಧವಾರ, 3 ಏಪ್ರಿಲ್ 2019 (09:54 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದುವರೆಗೆ ಕಪ್ ಗೆಲ್ಲದೇ ಇರಬಹುದು. ಆದರೆ ಹಿಂದೆ ದ್ರಾವಿಡ್, ಅನಿಲ್ ಕುಂಬ್ಳೆ ನಾಯಕರಾಗಿದ್ದಾಗ ಆರ್ ಸಿಬಿ ಖದರ್ ಹೇಗಿತ್ತು? ಕಪ್ ಗೆಲ್ಲದೇ ಇದ್ದರೂ ಒಂದು ಪ್ರಬಲ ತಂಡವಾಗಿ ಗುರುತಿಸಿಕೊಂಡಿತ್ತು.


ಆದರೆ ಕಳೆದ ಆವೃತ್ತಿಯಿಂದ ಹೆಸರಿಗೆ ಮಾತ್ರ ಬೆಂಗಳೂರು ತಂಡ ಆದರೆ ಈ ತಂಡದಲ್ಲಿ ಕರ್ನಾಟಕದ ಆಟಗಾರರೇ ಇಲ್ಲ. ಇದೇ ಕಾರಣಕ್ಕೇ ಆರ್ ಸಿಬಿ ಈ ಮಟ್ಟಿಗೆ ವೈಫಲ್ಯ ಕಾಣುತ್ತಿದೆಯೇ?

ಹಾಗಂತ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಮಾಡುತ್ತಿದ್ದಾರೆ. ಇದಕ್ಕೆ ಮೊದಲು ಕೆಎಲ್ ರಾಹುಲ್ ಆದರೂ ಕರ್ನಾಟಕದವರು ಇದ್ದರು. ಈಗ ಅವರೂ ಪಂಜಾಬ್ ಸೇರಿಕೊಂಡಿದ್ದಾರೆ. ಆರ್ ಸಿಬಿಯಲ್ಲಿ ಕನ್ನಡಿಗ ಆಟಗಾರನೇ ಇಲ್ಲ. ಇನ್ನು ಮುಂದೆ ಆಯಾ ರಾಜ್ಯದ ಒಬ್ಬ ಆಟಗಾರನಾದರೂ ತಂಡದಲ್ಲಿ ಇರಲೇಬೇಕು ಎಂದು ಕಡ್ಡಾಯ ನಿಯಮ ರೂಪಿಸಬೇಕು ಎಂದು ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಕೆಲ ವರ್ಷಗಳ ಪ್ರಶಸ್ತಿಯ ಬರ ನೀಗಿಸಿಕೊಂಡ ಸಿಂಧು: ಜಪಾನ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತದ ತಾರೆ

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

ಮುಂದಿನ ಸುದ್ದಿ
Show comments