ತನ್ನನ್ನೇ ಬೌಲ್ಡ್ ಮಾಡಿದ ಕೆಕೆಆರ್ ಬೌಲರ್ ಗೆ ಟಿಪ್ಸ್ ಕೊಟ್ಟ ಧೋನಿ

Webdunia
ಶುಕ್ರವಾರ, 30 ಅಕ್ಟೋಬರ್ 2020 (11:53 IST)
ದುಬೈ: ಐಪಿಎಲ್ 13 ರಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ ತನ್ನನ್ನು ಬೌಲ್ಡ್  ಔಟ್ ಮಾಡಿದ ಕೆಕೆಆರ್ ಬೌಲರ್ ವರುಣ್ ಚಕ್ರವರ್ತಿಗೆ ಟಿಪ್ಸ್ ಕೊಟ್ಟಿದ್ದಾರೆ.


ಪಂದ್ಯದ ಬಳಿಕ ಯುವ ಸ್ಪಿನ್ನರ್ ಜತೆಗೆ ಮಾತುಕತೆ ನಡೆಸಿದ ಧೋನಿ ಹಲವು ಸಲಹೆ ಸೂಚನೆ ನೀಡಿದ್ದಾರೆ. ಧೋನಿ ಈ ರೀತಿ ಎದುರಾಳಿಗಳಿಗೂ ತಮ್ಮ ಅನುಭವದ ಧಾರೆಯೆರುತ್ತಿರುವುದು ಇದೇ ಮೊದಲೇನಲ್ಲ. ಈ ಫೋಟೋಗಳನ್ನು ಹಂಚಿಕೊಂಡಿರುವ ವರುಣ್ ‘ಚಿಪಾಕ್ ನಲ್ಲಿ ಅವರ ಆಟ ನೋಡಿ ಆರಾಧಿಸುತ್ತಿದ್ದ ಗಳಿಗೆಯಿಂದ ಈಗಿನವರೆಗೆ’ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB VS GT Match: ಆರ್‌ಸಿಬಿ ಅಭಿಮಾನಿಗಳಿಗೆ ಫ್ರೀ ಮೆಟ್ರೋ ಪ್ರಯಾಣ ಎಂದು ತಿಳ್ಕೊಂಡ್ಡು ಹೋದ್ರ ಅಷ್ಟೇ

IPL 2026: ನಾಳೆ ಐಪಿಎಲ್‌ ಫೈನಲ್‌: ಸಂಭ್ರಮಾಚರಣೆಗೆ ಬೆಂಗಳೂರು ಪೊಲೀಸರ ಖಡಕ್‌ ಮಾರ್ಗಸೂಚಿ

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ಗೆ ಇಷ್ಟೊಂದು ನಾಚಿಕೆನಾ: Video

ಯಾಕೆ ಹೀಗೆ ಮಾಡಿದೆ, ಎಲ್ಲರ ಎದುರೇ ವೈಭವ್ ಸೂರ್ಯವಂಶಿಗೆ ಬೈದ ರಿಯಾನ್ ಪರಾಗ್ Video

Video: ಅಯ್ಯೋ ಸೋತೆವಲ್ಲಾ.. ಕಣ್ಣೀರು ಹಾಕಿದ ಬೇಬಿ ಬಾಸ್ ವೈಭವ್ ಸೂರ್ಯವಂಶಿ

ಮುಂದಿನ ಸುದ್ದಿ
Show comments