ಎಲ್ಲಾ ಆಟಗಾರರಿಗೂ ನೋವಾಗಿದೆ: ಧೋನಿ

Webdunia
ಶನಿವಾರ, 24 ಅಕ್ಟೋಬರ್ 2020 (09:48 IST)
ದುಬೈ: ಐಪಿಎಲ್ 13 ರಲ್ಲಿ ಪ್ಲೇ ಆಫ್ ಗೂ ಮೊದಲೇ ಆಟ ಮುಗಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ ಸೋಲಿನ ಬಳಿಕ ಹತಾಶೆ ವ್ಯಕ್ತಪಡಿಸಿದ್ದಾರೆ.


’10 ವಿಕೆಟ್ ಗಳಿಂದ ಸೋಲುತ್ತೇವೋ, 2 ವಿಕೆಟ್ ಗಳಿಂದ ಸೋಲುತ್ತೇವೋ. ಅದು ಮುಖ್ಯವಲ್ಲ. ಸೋಲು ಎನ್ನುವುದು ಆಟಗಾರರನ್ನು ಘಾಸಿಗೊಳಗಾಗಿಸುತ್ತದೆ. ನಮಗೆಲ್ಲರಿಗೂ ನೋವಾಗಿದೆ. ಆದರೆ ಎಲ್ಲಾ ಆಟಗಾರರೂ ತಮ್ಮ ಶತಪ್ರಯತ್ನ ನಡೆಸಿದ್ದಾರೆ. ಬಹುಶಃ ಈ ವರ್ಷ ನಮ್ಮದಾಗಿರಲಿಲ್ಲ’ ಎಂದು ಧೋನಿ ನಿರಾಸೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments