ಬ್ಯಾಟಿಂಗ್ ಬಳಿಕ ಮಂಡಿಯೂರಿ ಹಾರ್ದಿಕ್ ಪಾಂಡ್ಯ ಗೌರವ ಸಲ್ಲಿಸಿದ್ದು ಇದೇ ಕಾರಣಕ್ಕೆ!

Webdunia
ಸೋಮವಾರ, 26 ಅಕ್ಟೋಬರ್ 2020 (09:58 IST)
ದುಬೈ: ಮುಂಬೈ ಇಂಡಿಯನ್ಸ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ನಿನ್ನೆಯ ಪಂದ್ಯದಲ್ಲಿ ಬ್ಯಾಟಿಂಗ್ ಬಳಿಕ ಮಂಡಿಯೂರಿ ಗೌರವ ಸಲ್ಲಿಸಿದ್ದು, ಈಗ ಎಲ್ಲೆಡೆ ವೈರಲ್ ಆಗಿದೆ.

 

ಅಷ್ಟಕ್ಕೂ ಹಾರ್ದಿಕ್ ಈ ರೀತಿ ಗೌರವ ಸಲ್ಲಿಸಿದ್ದು ಯಾಕೆ ಗೊತ್ತಾ? ಸದ್ಯಕ್ಕೆ ಕಪ್ಪು ವರ್ಣೀಯರ ವಿರುದ್ಧ ನಡೆಯುತ್ತಿರುವ ಜನಾಂಗೀಯ ತಾರತಮ್ಯ ವಿರೋಧಿ ಅಭಿಯಾನ (ಬಿಎಲ್ಎ) ಚಾಲ್ತಿಯಲ್ಲಿದೆ. ಅದರಂತೆ ಕ್ರಿಕೆಟಿಗರು ಪಂದ್ಯದ ನಡುವೆ ಮಂಡಿಯೂರಿ ಕೈ ಮುಂದೆ ಮಾಡಿ ಗೌರವ ಸಲ್ಲಿಸುವ ಮೂಲಕ ಈ ಅಭಿಯಾನವನ್ನು ಬೆಂಬಲಿಸುತ್ತಿದ್ದಾರೆ. ಆದರೆ ಐಪಿಎಲ್ ನಲ್ಲಿ ಈ ರೀತಿ ಯಾವುದೇ ಕ್ರಿಕೆಟಿಗರೂ ಮಾಡಿರಲಿಲ್ಲ. ಪಾಂಡ್ಯ ಈ ಮೂಲಕ ಬಿಎಲ್ಎ ಅಭಿಯಾನ ಬೆಂಬಲಿಸಿದ ಮೊದಲ ಕ್ರಿಕೆಟಿಗ ಎನಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDWvsAUSW: ಸರಣಿ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಹರ್ಮನ್ ಪ್ರೀತ್ ಕೌರ್ ಪಡೆ

ರಣಜಿ ಟ್ರೋಫಿ ಫೈನಲ್ ಬೆಂಗಳೂರಿನಲ್ಲಿ ಯಾಕಿಲ್ಲ: ಹುಬ್ಬಳ್ಳಿಯಲ್ಲಿ ಫೈನಲ್ ಯಾವಾಗ ಇಲ್ಲಿದೆ ಡೀಟೈಲ್ಸ್

T20 WC: ಅಭಿಷೇಕ್ ಶರ್ಮಾ ಬದಲಿಗೆ ಸಂಜು ಸ್ಯಾಮ್ಸನ್, ಸೂಪರ್ 8 ಪಂದ್ಯಕ್ಕೆ ಟೀಂ ಇಂಡಿಯಾ ಸಂಭಾವ್ಯ ತಂಡ

T20 WC: ಟೀಂ ಇಂಡಿಯಾ ವಿಶ್ವಕಪ್ ಸೆಮಿಫೈನಲ್ ಗೂ ತಲುಪಲ್ಲ: ಪಾಕಿಸ್ತಾನ ಕ್ರಿಕೆಟಿಗನ ಭವಿಷ್ಯವಾಣಿ

ಸೂಪರ್ 8 ರ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಪ್ರಮುಖ ಬ್ಯಾಟಿಗನಿಗೇ ಕೊಕ್ ಸಿಗುತ್ತಾ

ಮುಂದಿನ ಸುದ್ದಿ
Show comments