ಐಪಿಎಲ್ 13: ಆರ್ ಸಿಬಿ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ ಸಿಎಸ್ ಕೆ?

Webdunia
ಭಾನುವಾರ, 25 ಅಕ್ಟೋಬರ್ 2020 (09:22 IST)
ದುಬೈ: ಐಪಿಎಲ್ 13 ರ ಭಾನುವಾರದ ಧಮಾಕದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.


ಈ ಕೂಟದಲ್ಲಿ ಇದಕ್ಕೂ ಮೊದಲು ಆರ್ ಸಿಬಿ, ಸಿಎಸ್ ಕೆ ವಿರುದ್ಧ ಗೆಲುವು ಕಂಡಿತ್ತು. ಹೀಗಾಗಿ ಈ ಪಂದ್ಯದಲ್ಲಿ ಸಿಎಸ್ ಕೆ ಕಳೆದ ಪಂದ್ಯದ ಸೋಲಿನ ಸೇಡು ತೀರಿಸಿಕೊಳ್ಳುತ್ತಾ ಎಂಬ ಪ್ರಶ್ನೆ ಮೂಡಿದೆ. ಆದರೆ ಬ್ಯಾಟಿಂಗ್, ಬೌಲಿಂಗ್ ಎರಡರಲ್ಲೂ ಪ್ರಚಂಡ ಪ್ರದರ್ಶನ ನೀಡುತ್ತಿರುವ ಆರ್ ಸಿಬಿಯನ್ನು ಸೋಲಿಸುವುದು ಅಷ್ಟು ಸುಲಭವಲ್ಲ. ಈಗಾಗಲೇ ಸತತ ಸೋಲಿನಿಂದ ಸೊರಗಿರುವ ಸಿಎಸ್ ಕೆಗೆ ಆರ್ ಸಿಬಿ ಕಠಿಣ  ಸವಾಲಾಗಲಿದೆ. ಹಾಗಿದ್ದರೂ ಧೋನಿ ವರ್ಸಸ್ ಕೊಹ್ಲಿ ಕದನ ಎಂದರೆ ಅಭಿಮಾನಿಗಳಲ್ಲಿ ಕುತೂಹಲವಿದ್ದೇ ಇರುತ್ತದೆ. ಈ ಪಂದ್ಯದ ಅಪರಾಹ್ನ 3.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟೀಂ ಇಂಡಿಯಾ ಗೆಲುವಿಗೆ ಆ ಎರಡು ಶಾಟ್ ಕಾರಣ, ಯಾರೂ ಅದರ ಬಗ್ಗೆ ಮಾತಾಡಲ್ಲ ಎಂದು ಬೇಸರಿಸಿದ ಜಸ್ಪ್ರೀತ್ ಬುಮ್ರಾ

T20 WC: ಟೀಂ ಇಂಡಿಯಾಗೆ ಸೆಮಿಫೈನಲ್ ನಲ್ಲಿ ಯಾರು ಎದುರಾಳಿ, ಯಾವಾಗ ಇಲ್ಲಿದೆ ವಿವರ

T20 WC: ಅಭಿಷೇಕ್ ಬಿಟ್ಟು ಸಂಜು ಹಾಕ್ಲಾ ಎಂದಿದ್ದ ಸೂರ್ಯಕುಮಾರ್ ಯಾದವ್: ಇದೀಗ ಫುಲ್ ಟ್ರೋಲ್

Ind vs WI, T20 WC: ಟೀಕೆಗಳಿಗೆ ಅಬ್ಬರದ ಬ್ಯಾಟಿಂಗ್‌ನಿಂದಲೇ ಉತ್ತರಿಸಿದ ಸಂಜು ಸ್ಯಾಮ್ಸನ್‌

ದುಬೈನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು: ವಿಮಾನ ನಿಲ್ದಾಣದಿಂದಲೇ ಹೇಳಿದ್ದೇನು

ಮುಂದಿನ ಸುದ್ದಿ
Show comments