ಕೆಎಲ್ ರಾಹುಲ್ ಮೇಲಿದ್ದ ನಿರೀಕ್ಷೆ ಸುಳ್ಳಾಯಿತೇ?

Webdunia
ಸೋಮವಾರ, 12 ಅಕ್ಟೋಬರ್ 2020 (10:55 IST)
ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕತ್ವ ವಹಿಸಿದಾಗ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಮೇಲೆ ಸಾಕಷ್ಟು ನಿರೀಕ್ಷೆಯಿತ್ತು. ಆದರೆ ಅವರು ನಾಯಕರಾಗಿ ತಂಡ ಸೋಲುತ್ತಿರುವಾಗ ಅಭಿಮಾನಿಗಳಿಗೆ ಅವರ ಮೇಲಿನ ನಿರೀಕ್ಷೆ ಹುಸಿಯಾಗಿದೆ.


ನಾಯಕನಾಗಿದ್ದರೂ ರಾಹುಲ್ ತಮ್ಮ ರನ್ ಗಳಿಸುವುದು ಮರೆಯಲಿಲ್ಲ. ಆದರೆ ಒಂದು ತಂಡವಾಗಿ ಜತೆಗೇ ಕರೆದೊಯ್ಯುವಲ್ಲಿ ವಿಫಲರಾದರು. ಒಂದು ವೇಳೆ ಪಂಜಾಬ್ ತಂಡದ ನಾಯಕರಾಗಿ ಅವರು ಯಶಸ್ವಿಯಾಗಿದ್ದರೆ ಮುಂದೊಂದು ದಿನ ಟೀಂ ಇಂಡಿಯಾದಲ್ಲಿ ನಾಯಕತ್ವಕ್ಕೆ ಅವರೇ ಪ್ರಬಲ ಸ್ಪರ್ಧಿಯಾಗಿರುತ್ತಿದ್ದರು. ಆದರೆ ಈಗ ಐಪಿಎಲ್ ನಲ್ಲಿ ನಾಯಕರಾಗಿ ವಿಫಲರಾಗಿರುವುದರಿಂದ ಅವರು ನಾಯಕತ್ವ ವಿಚಾರದಲ್ಲಿ ಇನ್ನಷ್ಟು ಬೆಳೆಯಬೇಕಾಗಿದೆ ಎಂಬುದು ಸ್ಪಷ್ಟವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Ind vs WI, T20 WC: ಟೀಕೆಗಳಿಗೆ ಅಬ್ಬರದ ಬ್ಯಾಟಿಂಗ್‌ನಿಂದಲೇ ಉತ್ತರಿಸಿದ ಸಂಜು ಸ್ಯಾಮ್ಸನ್‌

ದುಬೈನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು: ವಿಮಾನ ನಿಲ್ದಾಣದಿಂದಲೇ ಹೇಳಿದ್ದೇನು

T20 WC: ಭಾರತ-ವೆಸ್ಟ್ ಇಂಡೀಸ್ ಮುಖಾಮುಖಿಯಲ್ಲಿ ಗೆದ್ದವರು ಸೆಮಿಗೆ, ಸೋತವರು ಮನೆಗೆ

Sri Vs Pak: ಪಂದ್ಯ ಗೆದ್ದರೂ ಸೆಮಿಫೈನಲ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾದ ಪಾಕ್‌, ಇಲ್ಲಿದೆ ಕಾರಣ

T20 World Cup, Sri VS Pak: ನಿರ್ಣಾಯಕ ಪಂದ್ಯಾದಲ್ಲಿ ಮೂರು ಬದಲಾವಣೆ ಮಾಡಿದ ಪಾಕ್‌

ಮುಂದಿನ ಸುದ್ದಿ
Show comments