Webdunia - Bharat's app for daily news and videos

Install App

ಮುಂಬೈ ಪಂದ್ಯಕ್ಕೆ ಮೊದಲು ಸಿಎಸ್ ಕೆ ಗಾಯಾಳುಗಳ ಚಿಂತೆ

Webdunia
ಭಾನುವಾರ, 19 ಸೆಪ್ಟಂಬರ್ 2021 (10:21 IST)
ದುಬೈ: ಐಪಿಎಲ್ 14 ರ ಎರಡನೇ ಹಂತದ ಮೊದಲ ಪಂದ್ಯದಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್-ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದೆ.


ಈ ಪಂದ್ಯಕ್ಕೆ ಮೊದಲು ಸಿಎಸ್ ಕೆ ತಂಡಕ್ಕೆ ಗಾಯಾಳುಗಳದ್ದೇ ಚಿಂತೆಯಾಗಿದೆ. ಆರಂಭಿಕ ಸ್ಟಾರ್ ಆಟಗಾರ ಫಾ ಡು ಪ್ಲೆಸಿಸ್, ಡ್ವಾನ್ ಬ್ರಾವೋ ಗಾಯಾಳುಗಳಾಗಿದ್ದಾರೆ. ಇವರಿಬ್ಬರ ಲಭ್ಯತೆ ಬಗ್ಗೆ ಅಂತಿಮ ಕ್ಷಣದಲ್ಲಿ ತಿಳಿಯಲಿದೆ.

ಇನ್ನು ಫಾ ಡು ಪ್ಲೆಸಿಸ್ ಅಲಭ್ಯರಾದರೆ ರಾಬಿನ್ ಉತ್ತಪ್ಪ ಇನಿಂಗ್ಸ್ ಆರಂಭಿಸುವ ನಿರೀಕ್ಷೆಯಿದೆ. ಇನ್ನು, ಇನ್ನೊಬ್ಬ ಆಲ್ ರೌಂಡರ್ ಸ್ಯಾಮ್  ಕ್ಯುರೇನ್ ಇನ್ನೂ ಕ್ವಾರಂಟೈನ್ ಅವಧಿ ಮುಗಿಸಿಲ್ಲ. ಹೀಗಾಗಿ ಮೊದಲ ಪಂದ್ಯಕ್ಕೆ ಅವರೂ ಅಲಭ್ಯರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments