ಆರ್ ಸಿಬಿ ಕಪ್ ಗೆಲ್ಲದೇ ಇರಲು ಫ್ಯಾನ್ಸ್ ಹೇಳಿದ ಎರಡು ಕಾರಣ

Webdunia
ಮಂಗಳವಾರ, 12 ಅಕ್ಟೋಬರ್ 2021 (16:58 IST)
ದುಬೈ: ಐಪಿಎಲ್ 14 ರಲ್ಲೂ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಪ್ ಗೆಲ್ಲುವ ಕನಸು ನನಸಾಗಲೇ ಇಲ್ಲ. ಇದಕ್ಕೆ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಎರಡು ಮುಖ್ಯ ಕಾರಣ ಕೊಟ್ಟಿದ್ದಾರೆ.


ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧದ ಪ್ಲೇ ಆಫ್ ಪಂದ್ಯದಲ್ಲಿ ಟಾಸ್ ಗೆದ್ದು ವಿರಾಟ್ ಪಡೆ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ್ದು ಅತ್ಯಂತ ದೊಡ್ಡ ತಪ್ಪು ಎಂಬುದು ಫ್ಯಾನ್ಸ್ ನ ಮೊದಲ ಕಾರಣ.

ಇನ್ನು, ಬೌಲಿಂಗ್ ನಲ್ಲಿ ಫಾರ್ಮ್ ನಲ್ಲಿಲ್ಲದ ಜಾರ್ಜ್ ಗಾರ್ಟನ್ ಗೆ ಪದೇ ಪದೇ ಅವಕಾಶ ನೀಡಿದ್ದೇಕೆ? ಫಾರ್ಮ್ ನಲ್ಲಿರುವ ಬೌಲರ್ ಗಳಿಗೆ ನಿರ್ಣಾಯಕ ಹಂತದಲ್ಲಿ ಹೆಚ್ಚು ಬೌಲಿಂಗ್ ಅವಕಾಶವನ್ನೇ ನೀಡದಿರುವುದು ಈ ಸೋಲಿಗೆ ಕಾರಣ ಎಂದು ಅಭಿಮಾನಿಗಳು ಅಭಿಪ್ರಾಯಪಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಮುಂದಿನ ಸುದ್ದಿ
Show comments