Webdunia - Bharat's app for daily news and videos

Install App

ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಮತ್ತೆ ಆಟಗಾರರು ಕೈಕೊಡುವ ಚಾಳಿ ಶುರು

Webdunia
ಶುಕ್ರವಾರ, 2 ಏಪ್ರಿಲ್ 2021 (10:46 IST)
ಮುಂಬೈ: ಕಳೆದ ಐಪಿಎಲ್ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ಸಾಲು ಸಾಲು ಕ್ರಿಕೆಟಿಗರು ಕೊರೋನಾ ನೆಪವೊಡ್ಡಿ ಕೊನೆಯ ಕ್ಷಣದಲ್ಲಿ ಐಪಿಎಲ್ ನಿಂದ ಹೊರಬಿದ್ದು, ತಂಡವನ್ನು ಸಂಕಷ್ಟಕ್ಕೆ ನೂಕಿದ್ದರು. ಈಗ ಮತ್ತೆ ಅದೇ ಚಾಳಿ ಶುರುವಾಗಿದೆ.


ಐಪಿಎಲ್ 14 ಕ್ಕೆ ಕೆಲವೇ ದಿನಗಳು ಬಾಕಿಯಿರುವಾಗ ಆಸ್ಟ್ರೇಲಿಯಾ ಮೂಲದ ಜೋಶ್ ಹೇಝಲ್ ವುಡ್ ಕೂಟದಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದಾರೆ. ಸತತವಾಗಿ ಬಯೋ ಬಬಲ್‍ ವಾತಾವರಣದಲ್ಲಿದ್ದು, ಸುಸ್ತಾಗಿದೆ. ಹೀಗಾಗಿ ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯಲು ಐಪಿಎಲ್ ನಿಂದ ಹೊರಬರುತ್ತಿರುವುದಾಗಿ ಹೇಳಿದ್ದಾರೆ.

ಇನ್ನು, ಹೇಝಲ್ ವುಡ್ ಬದಲಿಗೆ ಸಿಎಸ್ ಕೆ ಯಾರನ್ನು ತಂಡಕ್ಕೆ ಸೇರ್ಪಡೆಗೊಳಿಸಬಹುದು ಎಂಬ ಬಗ್ಗೆ ಈಗಾಗಲೇ ಊಹಾಪೋಹಗಳು ನಡೆದಿವೆ. ಹರಾಜು ಪ್ರಕ್ರಿಯೆ ವೇಳೆ ಬಿಕರಿಯಾಗದೇ ಉಳಿದಿದ್ದ ಏರಾನ್ ಫಿಂಚ್, ಅಲೆಕ್ಸ್ ಕ್ಯಾರೀ, ಶಾನ್ ಮಾರ್ಷ್ ಮುಂತಾದವರ ಹೆಸರು ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments