Webdunia - Bharat's app for daily news and videos

Install App

ಫೀಲ್ಡಿಗಿಳಿದ ಆರ್ ಸಿಬಿ ಹುಡುಗರು: ಈ ಬಾರಿ ಕಪ್ ಗೆಲ್ಲೋದೇ..!

Webdunia
ಶನಿವಾರ, 29 ಆಗಸ್ಟ್ 2020 (12:00 IST)
ದುಬೈ: ಐಪಿಎಲ್ 13 ರಲ್ಲಿ ಪಾಲ್ಗೊಳ್ಳಲು ದುಬೈಗೆ ಬಂದಿಳಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕ್ವಾರಂಟೈನ್ ಅವಧಿ ಮುಗಿಸಿ ಪ್ರಿ ನೆಟ್ ಸೆಷನ್ ಆರಂಭಿಸಿದೆ.


ಪ್ರತೀ ಬಾರಿಯೂ ಕಪ್ ನಮ್ದೇ ಎಂದು ಅಭಿಮಾನಿಗಳು ಹುರಿದುಂಬಿಸುತ್ತಿದ್ದರೂ ಕೊಹ್ಲಿ ಹುಡುಗರು ಮಾತ್ರ ಅದಕ್ಕೆ ತಕ್ಕ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಈ ಬಾರಿಯಾದರೂ ಆ ಅಪವಾದ ತೊಡೆದು ಹೋಗಲಿದೆ ಎಂಬ ವಿಶ್ವಾಸ ಎಲ್ಲರದ್ದು.

ಈ ಬಾರಿಯ ಐಪಿಎಲ್ ಗೆ ರಾಯಲ್ ಚಾಲೆಂಜರ್ಸ್ ತಂಡಕ್ಕೆ ಮಾರ್ಗದರ್ಶನ ಮಾಡಲು ಸೈಮನ್ ಕ್ಯಾಟಿಚ್ ಮತ್ತು ಮೈಕ್ ಹಸನ್ ಅವರನ್ನು ನೇಮಿಸಿಕೊಂಡಿದೆ. ಅತ್ತ ಟೂರ್ನಮೆಂಟ್ ವೇಳೆಗೆ ಪ್ರಮುಖ ವೇಗಿ ಡೇಲ್ ಸ್ಟೈನ್ ಫಿಟ್ ಆಗಿ ತಂಡಕ್ಕೆ ಲಭ್ಯರಾಗಬಹುದು ಎಂಬ ವಿಶ್ವಾಸವಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments