Webdunia - Bharat's app for daily news and videos

Install App

ಇಂದು ಆರ್ ಸಿಬಿ ವರ್ಸಸ್ ಸಿಎಸ್ ಕೆ: ಕ್ಯಾಪ್ಟನ್ ಕೊಹ್ಲಿಗೆ ಅಗ್ನಿಪರೀಕ್ಷೆ

Webdunia
ಶುಕ್ರವಾರ, 24 ಸೆಪ್ಟಂಬರ್ 2021 (09:22 IST)
ದುಬೈ: ಐಪಿಎಲ್ 14 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಜಿದ್ದಾಜಿದ್ದಿನ ಕಾಳಗವಿದೆ.


ಐಪಿಎಲ್ 14 ರ ಮೊದಲ ಹಂತದಲ್ಲಿ ಆರ್ ಸಿಬಿ ಚೆನ್ನೈಗೆ ಸೋಲಿನ ರುಚಿ ನೀಡಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಚೆನ್ನೈ ಈಗ ಗೆಲುವಿನ ಹಳಿಗೆ ಮರಳಿದ್ದರೆ, ಆರ್ ಸಿಬಿ ಸೋಲಿನ ಸಂಕಷ್ಟದಲ್ಲಿದೆ. ಹೀಗಾಗಿ ಇಂದಿನ ಪಂದ್ಯದ ಬಗ್ಗೆ ಕುತೂಹಲ ಮೂಡಿದೆ.

ಹಾಗೆ ನೋಡಿದರೆ ಆರ್ ಸಿಬಿ ಬ್ಯಾಟಿಂಗ್ ಬಲಿಷ್ಠವಾಗಿದೆ. ಬಿಗ್ ಫೋರ್ ಬ್ಯಾಟರ್ ಗಳಾದ ದೇವದತ್ತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ಎಬಿಡಿ ವಿಲಿಯರ್ಸ್ ಜೊತೆಗೆ ಗ್ಲೆನ್ ಮ್ಯಾಕ್ಸ್ ವೆಲ್ ತಮ್ಮ ಖ‍್ಯಾತಿಗೆ ತಕ್ಕ ಆಟವಾಡಿದರೆ ಆರ್ ಸಿಬಿ ಬೃಹತ್ ಮೊತ್ತ ಪೇರಿಸಬಹುದು. ಪಂದ್ಯ ಎಂದಿನಂತೆ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಶಿಲ್ಪಾಗೆ ಬಂಪರ್ ಬಹುಮಾನ

ಪದೇ ಪದೇ ಆಟಗಾರರಿಗೆ ಗಾಯ, ಫಿಟ್ನೆಸ್ ವಿಚಾರಕ್ಕೆ ಬಿಸಿಸಿಐ ಅಸಮಾಧಾನ

ರೋಹಿತ್ ಶರ್ಮಾರನ್ನು ಹೊರಹಾಕ್ತೀನಿ ಎಂದು ಅಜಿತ್ ಅಗರ್ಕರ್ ಗೆ ತಾನೇ ನಡೆಯುವ ಪರಿಸ್ಥಿತಿ: ಟ್ರೋಲ್

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

ಮುಂದಿನ ಸುದ್ದಿ
Show comments