ರಾಜ್ಯದಲ್ಲಿ ಲಾಕ್ ಡೌನ್: ಐಪಿಎಲ್ ಕತೆಯೇನು?

Webdunia
ಬುಧವಾರ, 28 ಏಪ್ರಿಲ್ 2021 (10:06 IST)
ಬೆಂಗಳೂರು: ರಾಜ್ಯದಲ್ಲಿ 14 ದಿನಗಳವರೆಗೆ ಲಾಕ್ ಡೌನ್ ಘೋಷಿಸಲಾಗಿದೆ. ಕ್ರೀಡೆ, ಮನರಂಜನೆ ಕ್ಷೇತ್ರಗಳ ಚಟುವಟಿಕೆಗಳಿಗೆ ಸಂಪೂರ್ಣ ಬ್ರೇಕ್ ಹಾಕಲಾಗಿದೆ. ಹಾಗಿದ್ದರೆ ಐಪಿಎಲ್ ಕತೆಯೇನು?


ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೇ 12 ರ ಬಳಿಕ ಪಂದ್ಯಗಳು ನಡೆಯಲಿವೆ. ಈ ಪಂದ್ಯಗಳು ಸ್ಥಳಾಂತರವಾಗಬಹುದೇ ಎಂಬ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ.

ಆದರೆ ಬಿಸಿಸಿಐ ಮೂಲಗಳ ಪ್ರಕಾರ ಐಪಿಎಲ್ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಯಿಲ್ಲ. ಕೊರೋನಾ ಭಯವಿರುವ ಆಟಗಾರರು ತಂಡ ತೊರೆಯುವುದಾದರೆ ತೊರೆಯಬಹುದು ಎಂದಿದೆ. ಸದ್ಯಕ್ಕೆ ಐಪಿಎಲ್ ಕ್ರಿಕೆಟಿಗರು ಜೈವಿಕ ಸುರಕ್ಷಾ ವಲಯದಲ್ಲಿದ್ದು, ಪಂದ್ಯಗಳೂ ಖಾಲಿ ಮೈದಾನಗಳಲ್ಲಿ ನಡೆಯುವುದರಿಂದ ಯಾವುದೇ ತೊಂದರೆಯಾಗದು ಎಂದು ನಿರೀಕ್ಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೌತಮ್ ಗಂಭೀರ್ ಮಾತ್ರ ಬೇಡಪ್ಪ.. ಟೀಂ ಇಂಡಿಯಾ ಕೋಚ್ ಗೆ ಐರ್ಲೆಂಡ್ ನಿಂದ ಎಂಥಾ ಅವಮಾನ

ICC Women’s T20 WC: ಭಾರತ ವನಿತೆಯರ ಸೋಲಿಗೆ ಇದೇ ಮೂರು ಕಾರಣ

ಸ್ಟಾರ್ ಸಂಸ್ಕೃತಿ ಕೊನೆಗಾಣಿಸ್ತೀನಿ ಎಂದು ಬಂದು ಟೀಂ ಇಂಡಿಯಾವನ್ನೇ ಫಿನಿಶ್ ಮಾಡಿದ್ರಲ್ಲೋ ಗಂಭೀರ್, ಅಗರ್ಕರ್

T20 World Cup: ಹೀನಾಯ ಸೋಲಿನೊಂದಿಗೆ ಗುಂಪು ಹಂತದಲ್ಲೇ ಹೊರಬಿದ್ದ ಭಾರತದ ವನಿತೆಯರು

INDW vs AUSW: ಆಸ್ಟ್ರೇಲಿಯಾ ವಿರುದ್ಧ ತಾನು ಸಿಂಹಿಣಿಯೇ ಎಂದು ಪ್ರೂವ್ ಮಾಡಿದ ಹರ್ಮನ್ ಪ್ರೀತ್ ಕೌರ್

ಮುಂದಿನ ಸುದ್ದಿ
Show comments